14
Friday
March, 2025

A News 365Times Venture

ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಕಿಡ್ನಾಪ್: 6 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು

Date:

ಬಳ್ಳಾರಿ, ಜನವರಿ, 25,2025 (www.justkannada.in):  ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿ ಇದೀಗ 6 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಸತ್ಯನಾರಾಯಣ ಪೇಟೆಯ ಶನೇಶ್ವರ ಗುಡಿ ಬಳಿ ವಾಕಿಂಗ್ ಮಾಡುವಾಗ ವೈದ್ಯ ಸುನೀಲ್ ಅವರನ್ನ ಅವರನ್ನ ಕಾರಿನಲ್ಲಿ ಅಪಹರಣಕಾರರು ಕಿಡ್ನಾಪ್ ಮಾಡಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಟಾಟಾ ಇಂಡಿಗೋ  ಕಾರಿನಲ್ಲಿ ದುಷ್ಕರ್ಮಿಗಳು ಅಪಹರಿಸಿದ್ದಾರೆ ಎನ್ನಲಾಗಿದೆ.

ದುಷ್ಕರ್ಮಿಗಳು 6 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

Key words: Ballari, Kidnap, district hospital,  pediatrician,

The post ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಕಿಡ್ನಾಪ್: 6 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

`₹'-க்கு பதில் `ரூ' : “பிராந்திய பேரினவாதம்'' – திமுகவை தாக்கிய நிர்மலா சீதாராமன்!

தேசிய கல்விக் கொள்கையை அமல்படுத்துவதில் எழுந்த சர்ச்சையைத் தொடர்ந்து, தமிழகத்தில் இந்தி...

IPL 2025: ఇంగ్లండ్ స్టార్ బ్యాటర్‌ హ్యారీ బ్రూక్‌పై రెండేళ్ల నిషేధం!

ఇంగ్లండ్ స్టార్ బ్యాటర్‌ హ్యారీ బ్రూక్‌కు భారత క్రికెట్ నియంత్రణ మండలి...

ಆರ್. ಎಸ್.‌ ಎಸ್.‌ ಕಾರ್ಯಕರ್ತ ರಾಜು ಹತ್ಯೆಗೆ ೯ ವರ್ಷ: ಮಸೀದಿ ಬೀಗ ತೆಗೆಯುವ ಬಗ್ಗೆ ಡಿಸಿ ನೇತೃತ್ವದಲ್ಲಿ  ನಾಳೆ ಸಭೆ.

  ಮೈಸೂರು, ಮಾ.೧೩,೨೦೨೫:  ನಗರದ ಕ್ಯಾತಮಾತರಮಹಳ್ಳಿ ನಿವಾಸಿ, ಆರ್.ಎಸ್.ಎಸ್.‌ ಕಾರ್ಯಕರ್ತ ರಾಜು...

അനധികൃത ഫ്‌ളക്‌സ് ബോര്‍ഡുകള്‍ സ്ഥാപിക്കുന്നത് സംബന്ധിച്ച് മാര്‍ഗനിര്‍ദേശമിറക്കി ഹൈക്കോടതി

കൊച്ചി: സംസ്ഥാനത്തെ റോഡ് സൈഡുകളിലായി സ്ഥാപിച്ച അനധികൃത ഫ്‌ളക്‌സ് ബോര്‍ഡുകളുമായി ബന്ധപ്പെട്ട്...