15
Saturday
March, 2025

A News 365Times Venture

ಹಗರಣಗಳೇ AAP ಕೊಚ್ಚಿ ಹೋಗುವಂತೆ ಮಾಡಿದೆ-ಕೇಜ್ರಿವಾಲ್ ವಿರುದ್ದ ಅಣ್ಣಾ ಹಜಾರೆ ವಾಗ್ದಾಳಿ

Date:

ನವದೆಹಲಿ,ಫೆಬ್ರವರಿ,8,2025 (www.justkannada.in):  ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು,  ಆಪ್(AAP) ಹಿನ್ನಡೆ ಸಾಧಿಸಿ ಅಧಿಕಾರ ಕಳೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಆಪ್ ಮುಖ್ಯಸ್ಥ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ದ ಸಾಮಾಜಿಕ ಹೋರಾಟಗಾರ ಅಣ್ಣ ಹಜಾರೆ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಅಣ್ಣಾ ಹಜಾರೆ, ಹಣದ ಆಸೆಗೆ ಅಬಕಾರಿ ಹಗರಣ ಮಾಡಿದರು. ಹಗರಣಗಳೇ ಈಗ ಅಪ್ ಕೊಚ್ಚಿ ಹೋಗುವಂತೆ ಮಾಡಿದೆ  ಎಂದು ಕಿಡಿಕಾರಿದ್ದಾರೆ.

ಅಭ್ಯರ್ಥಿಯ ನಡವಳಿಕೆ ಅಲೋಚನೆ ಶುದ್ದವಾಗಿರಬೇಕು. ಜೀವನವು ದೋಷರಹಿತವಾಗಿರಬೇಕು ತ್ಯಾಗ ಇರಬೇಕು.  ಇದನ್ನ ನಾನು ಯವಾಗಲೂ ಹೇಳಿದ್ದೇನೆ. ಈ ಗುಣಗಳು ಜನರು ನಂಬಿಕೆ ಇಡಲು ಅನುವು ಮಾಡಿಕೊಡುತ್ತವೆ.  ಈ ವಿಚಾರವನ್ನ ಹಿಂದಯೇ ಕೇಜ್ರಿವಾಲ್ ಗೆ ಹೇಳಿದ್ದೆ ಅದರೆ ಅವರು ಗಮನ ಹರಿಸಲಿಲ್ಲ ಎಂದರು.

ಕೇಜ್ರಿವಾಲ್ ಮದ್ಯದ ಹಗರಣದಲ್ಲಿ ಮುಳುಗಿದ್ದರು.  ಹಗರಣಗಳೇ ಅಪ್ ಕೊಚ್ಚಿ ಹೋಗುವಂತೆ ಮಾಡಿದೆ ಎಂದು ಅಣ್ಣ ಹಜಾರೆ ಹೇಳಿದರು.

Key words: Scams, AAP, Aravind Kejrival, Anna Hazare,

The post ಹಗರಣಗಳೇ AAP ಕೊಚ್ಚಿ ಹೋಗುವಂತೆ ಮಾಡಿದೆ-ಕೇಜ್ರಿವಾಲ್ ವಿರುದ್ದ ಅಣ್ಣಾ ಹಜಾರೆ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಾ.22ಕ್ಕೆ ಕ್ಷೇತ್ರ ಪುನರ್‌ ವಿಂಗಡನೆ ವಿರೋಧಿ ಸಭೆ:  ತಮಿಳುನಾಡು ಸಿಎಂ ಸ್ಟಾಲಿನ್‌ ಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು,ಮಾರ್ಚ್,13,2025 (www.justkannada.in):  ಮಾರ್ಚ್ 22ಕ್ಕೆ ನಡೆಯುವ ಕ್ಷೇತ್ರ ಪುನರ್‌ ವಿಂಗಡನೆ...

ഫലസ്തീന്‍ അനുകൂല വിദ്യാര്‍ത്ഥി മഹ്‌മൂദ് ഖലീലിനെ മോചിപ്പിക്കണം; ട്രംപ് ടവറില്‍ പ്രതിഷേധിച്ച് ജൂത സംഘടന

ന്യൂയോര്‍ക്ക്: കൊളംബിയ സര്‍വകലാശയില്‍ ഫലസ്തീന്‍ അനുകൂല പ്രക്ഷോഭങ്ങള്‍ക്ക് നേതൃത്വം കൊടുത്ത മഹ്‌മൂദ്...

Pawan Kalyan: `ஏன் தமிழ் படங்கள் இந்தியில் டப் செய்கிறார்கள்?' – சர்ச்சையைக் கிளப்பும் பவன் கல்யாண்

தமிழகத்தில் தற்போது பரபரப்பாக பேசப்பட்டுக் கொண்டிருக்கும் இந்தி திணிப்பு விவகாரம் குறித்து...

Trump: ఉక్రేనియన్ సైనికుల ప్రాణాలను కాపాడమని విజ్ఞప్తి చేసిన ట్రంప్.. పుతిన్ ఏమన్నారంటే?

రష్యా-ఉక్రెయిన్ దేశాల మధ్య జరుగుతున్న పరస్పర దాడులు రెండో ప్రపంచ యుద్ధాన్ని...