15
Saturday
March, 2025

A News 365Times Venture

ದೆಹಲಿ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲು: ಜನ ಮೋದಿ ನಾಯಕತ್ವ ನಂಬಿದ್ದಾರೆ- ಜಗದೀಶ್ ಶೆಟ್ಟರ್

Date:

ಹುಬ್ಬಳ್ಳಿ,ಫೆಬ್ರವರಿ,8,2025 (www.justkannada.in):  ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 44 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರ ಹಿಡಿಯುವತ್ತ ದಾಪುಗಾಲಿಡುತ್ತಿದೆ. ಬಿಜೆಪಿ ಗೆಲುವಿನ ಬಗ್ಗೆ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ಜಗದೀಶ್ ಶೆಟ್ಟರ್,  ಇಡೀ ರಾಷ್ಟದಲ್ಲಿ ಕಾಂಗ್ರೆಸ್ ಕುಸಿಯುತ್ತಿದೆ. ತೆಲಂಗಾಣ, ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಇದೆ. ತೆಲಂಗಾಣ ಕರ್ನಾಟಕ ಸರ್ಕಾರ ಪತನ ಆಗಬಹುದು ರಾಹುಲ್ ಗಾಂಧಿ  ಇರುವರೆಗೂ ಕಾಂಗ್ರೆಸ್  ಉದ‍್ಧಾರ ಆಗಲ್ಲ ಎಂದು ನುಡಿದರು.

ಈ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲಾಗಿದೆ. ಕಾಂಗ್ರೆಸ್ ಕೇಲವ ಒಂದು ಕುಟುಂಬದ ಪಕ್ಷ ದೆಹಲಿಯ ಜನರು ಪ್ರಧಾನಿ ಮೋದಿ ನಾಯಕತ್ವ ನಂಬಿದ್ದಾರೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

Key words: Delhi elections, Trust, Modi, leadership, Jagadish Shettar

The post ದೆಹಲಿ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲು: ಜನ ಮೋದಿ ನಾಯಕತ್ವ ನಂಬಿದ್ದಾರೆ- ಜಗದೀಶ್ ಶೆಟ್ಟರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಾ.22ಕ್ಕೆ ಕ್ಷೇತ್ರ ಪುನರ್‌ ವಿಂಗಡನೆ ವಿರೋಧಿ ಸಭೆ:  ತಮಿಳುನಾಡು ಸಿಎಂ ಸ್ಟಾಲಿನ್‌ ಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು,ಮಾರ್ಚ್,13,2025 (www.justkannada.in):  ಮಾರ್ಚ್ 22ಕ್ಕೆ ನಡೆಯುವ ಕ್ಷೇತ್ರ ಪುನರ್‌ ವಿಂಗಡನೆ...

ഫലസ്തീന്‍ അനുകൂല വിദ്യാര്‍ത്ഥി മഹ്‌മൂദ് ഖലീലിനെ മോചിപ്പിക്കണം; ട്രംപ് ടവറില്‍ പ്രതിഷേധിച്ച് ജൂത സംഘടന

ന്യൂയോര്‍ക്ക്: കൊളംബിയ സര്‍വകലാശയില്‍ ഫലസ്തീന്‍ അനുകൂല പ്രക്ഷോഭങ്ങള്‍ക്ക് നേതൃത്വം കൊടുത്ത മഹ്‌മൂദ്...

Pawan Kalyan: `ஏன் தமிழ் படங்கள் இந்தியில் டப் செய்கிறார்கள்?' – சர்ச்சையைக் கிளப்பும் பவன் கல்யாண்

தமிழகத்தில் தற்போது பரபரப்பாக பேசப்பட்டுக் கொண்டிருக்கும் இந்தி திணிப்பு விவகாரம் குறித்து...

Trump: ఉక్రేనియన్ సైనికుల ప్రాణాలను కాపాడమని విజ్ఞప్తి చేసిన ట్రంప్.. పుతిన్ ఏమన్నారంటే?

రష్యా-ఉక్రెయిన్ దేశాల మధ్య జరుగుతున్న పరస్పర దాడులు రెండో ప్రపంచ యుద్ధాన్ని...