19
Wednesday
March, 2025

A News 365Times Venture

ಅಭಿವೃದ್ಧಿ ಕುರಿತು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿಕೆಗೆ ತಿರುಗೇಟು ಕೊಟ್ಟ ಡಿಸಿಎಂ ಡಿಕೆಶಿ

Date:

ರಾಮನಗರ,ಫೆಬ್ರವರಿ, 15,2025 (www.justkannada.in): ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರ ಸತ್ತೋಗಿದೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ರಾಮನಗರದ ಕನಕಪುರದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ನೀನು ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಮೊದಲು ಹೇಳಪ್ಪ.  ನಾವೇನು ಸತ್ತೋಗಿದ್ದೇವೆ ಓಕೆ.  ನೀನು ಏನು ಮಾಡಿದ್ದೀಯಾ ಈಗ ಮಂತ್ರಿಗಿರಿ ಕೊಟ್ಟಿದ್ದಾರೆ ಏನು ಮಾಡಿದ್ದೀಯಾ?  ನಾವು ಸಹಕಾರ ಕೊಡ್ತೇವೆ ನೀವು ರಾಜಕೀಯ ಮಾಡ್ತೀಯಾ ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದರೇ ತಕರಾರು ಮಾಡುತ್ತಿಯಾ.  ನಾವು ಆ ರೀತಿ ತಕರಾರು ಮಾಡುವ ಕೆಲಸ ಮಾಡಲ್ಲ ರಾಜನಾಥ ಸಿಂಗ್ ಬಂದು ಏನು ಹೇಳಿದ್ರು ತಲೆಯಲ್ಲಿ ಇರಲಿ ಎಂದು ಟಾಂಗ್ ಕೊಟ್ಟರು.

ಒಂದು ದಿನದಲ್ಲಿ ಮೇಕದೇಟು ಯೋಜನೆಗೆ ಸಹಿ ಹಾಕ್ತೀನಿ ಎಂದೆ. ಯಾಕೆ ಮಾಡಲಿಲ್ಲ. ನಿನಗೆ ರಾಜಕಾರಣವೇ ಮುಖ್ಯ ಹೊರತು ಅಭಿವೃದ್ಧಿಯಲ್ಲ.  ದ್ವೇಷದ ರಾಜಕಾರಣವೇ ನಿನಗೆ ದೊಡ್ಡದು ದ್ವೇಷದಿಂದ ಯಾರು ಏನೂ ಮಾಡಲು ಆಗಲ್ಲ.  ಚಕ್ರವರ್ತಿಗಳೆಲ್ಲಾ ಕೆಳಗೆ ಬಿದ್ದೋಗಿದ್ದಾರೆ ರಾಜಕಾರಣದಲ್ಲಿ ಯಾರೂ ಪರ್ಮನೆಂಟ್ ಅಲ್ಲ ಎಂದು ಏಕವಚನದಲ್ಲೇ ಡಿಕೆ ಶಿವಕುಮಾರ್ ಗುಡುಗಿದರು.

Key words: DCM, DK Shivakumar,  Union Minister, HDK, development

The post ಅಭಿವೃದ್ಧಿ ಕುರಿತು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿಕೆಗೆ ತಿರುಗೇಟು ಕೊಟ್ಟ ಡಿಸಿಎಂ ಡಿಕೆಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Jasprit Bumrah: గాయం నుండి పూర్తిగా కోలుకోని బుమ్రా.. ఐపీఎల్ 2025కు అందుబాటులో ఉంటాడా?

Jasprit Bumrah: భారతీయ క్రికెట్‌లో అత్యుత్తమ బౌలర్లలో ఒకరైన జస్ప్రీత్ బుమ్రా...

ಮಾ.22 ರಂದು ಕರ್ನಾಟಕ ಬಂದ್: ಸಂಚರಿಸಲಿವೆ ಸರ್ಕಾರಿ ಬಸ್ ಗಳು

ಬೆಂಗಳೂರು,ಮಾರ್ಚ್,19,2025 (www.justkannada.in): ಎಂಇಎಸ್ , ಶಿವಸೇನೆ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ...

ആരോഗ്യമന്ത്രിയുമായുള്ള ചര്‍ച്ച വീണ്ടും പരാജയം; ആശാ പ്രവര്‍ത്തകര്‍ നിരാഹാര സമരത്തിലേക്ക്

തിരുവനന്തപുരം: സംസ്ഥാന ആരോഗ്യമന്ത്രി വീണ ജോര്‍ജുമായി ആശാ പ്രവര്‍ത്തകരുടെ നേതൃത്വം നടത്തിയ...

Miss World Pageant: `தெலங்கானா இருக்கும் நிலைக்கு இது அவசியமா?" – மாநில அரசை சாடும் KTR

தெலங்கானா சட்டமன்றத்தில் நேற்று பட்ஜெட் தாக்கல் செய்யப்பட்டது. அப்போது மாநிலத்தில்...