19
Wednesday
March, 2025

A News 365Times Venture

ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ-ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಸಿಎಂ ಡಿಕೆ ಶಿವಕುಮಾರ್ ಕಿವಿಮಾತು

Date:

ಬೆಂಗಳೂರು,ಮಾರ್ಚ್,17,2025 (www.justkannada.in): ವ್ಯಕ್ತಿ ಪೂಜೆಯನ್ನು ಬಿಟ್ಟು ಪಕ್ಷ ಪೂಜೆ ಮಾಡಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿವಿಮಾತು ಹೇಳಿದರು.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಸಮಿತಿಯ ನೂತನ ಅಧ್ಯಕ್ಷರಾಗಿ ಹೆಚ್.ಎಸ್.ಮಂಜುನಾಥ್ ಗೌಡ  ಪದ ಗ್ರಹಣ ಕಾರ್ಯಕ್ರಮ ಇಂದು ಅರಮನೆ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್,  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗ  ಅಧಿಕಾರಕ್ಕೆ ಬಂದಂತೆ . ನಾನು ವಿದ್ಯಾರ್ಥಿ ನಾಯಕನಾಗಿದ್ದಾಗಲೇ ಚುನಾವಣೆಗೆ ಸ್ಪರ್ಧಿಸಿದ್ದೆ. ರಾಜ್ಯದಲ್ಲಿ 25 ಲಕ್ಷ ಸದಸ್ಯರ ನೋಂದಣಿ ಮಾಡಲಾಗಿದೆ . ಚುನಾವಣೆಯಲ್ಲಿ ಸೋಲು ಗೆಲುವು ಅನುಭವಿಸಬೇಕು ಎಂದರು.

ಸಾಧನೆ ಮಾಡಲು ಹೋರಾಡುವವನಿಗೆ ದಾರಿಯಲ್ಲಿ ನೂರಾರು ಅಡೆತಡೆಗಳು ಇರುತ್ತವೆ. ನಾವು ಶಕ್ತಿಶಾಲಿಯಾಗಿದ್ದಷ್ಟು ಶತ್ರುಗಳು ಜಾಸ್ತಿ, ಕಡಿಮೆ ಶಕ್ತಿಶಾಲಿಗಳಾದರೆ ಕಡಿಮೆ ಶತ್ರುಗಳು, ಶಕ್ತಿಶಾಲಿಗಳೇ ಅಲ್ಲದಿದ್ದರೆ ಶತ್ರುಗಳೇ ಇರುವುದಿಲ್ಲ. ಯುವಕರ ನಡೆ ಹಳ್ಳಿ, ಬೂತ್ ಕಡೆ, ನಿಮ್ಮ ನಡೆ ಗ್ಯಾರಂಟಿ ಕಡೆ ಇರಬೇಕು. ಆ ಮೂಲಕ 2028ರಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ  ತರಲು ಗಮನಹರಿಸಿ ಎಂದು ಕರೆ ನೀಡಿದರು.

Key words: DCM, DK Shivakumar, young, Congress, workers

The post ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ-ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಸಿಎಂ ಡಿಕೆ ಶಿವಕುಮಾರ್ ಕಿವಿಮಾತು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കര്‍ഷക നേതാക്കള്‍ കസ്റ്റഡിയില്‍; ഖനൗരിയിലും ശംഭുവിലും ഇന്റര്‍നെറ്റ് വിലക്ക്

ചണ്ഡീഗഡ്: പഞ്ചാബില്‍ കര്‍ഷക നേതാക്കള്‍ പൊലീസ് കസ്റ്റഡിയില്‍. മിനിമം താങ്ങുവില ഉള്‍പ്പെടെ...

இந்தியா, ரஷ்யா, சீனாவுக்கு ட்ரம்ப் போடும் கூட்டல், கழித்தல் கணக்கு; கைகொடுக்குமா?! | Explainer

"நான், டொனால்ட் ஜான் ட்ரம்ப், அமெரிக்க ஜனாதிபதி பதவியில் உண்மையாக பணியாற்றுவேன்...

Jasprit Bumrah: గాయం నుండి పూర్తిగా కోలుకోని బుమ్రా.. ఐపీఎల్ 2025కు అందుబాటులో ఉంటాడా?

Jasprit Bumrah: భారతీయ క్రికెట్‌లో అత్యుత్తమ బౌలర్లలో ఒకరైన జస్ప్రీత్ బుమ్రా...

ಮಾ.22 ರಂದು ಕರ್ನಾಟಕ ಬಂದ್: ಸಂಚರಿಸಲಿವೆ ಸರ್ಕಾರಿ ಬಸ್ ಗಳು

ಬೆಂಗಳೂರು,ಮಾರ್ಚ್,19,2025 (www.justkannada.in): ಎಂಇಎಸ್ , ಶಿವಸೇನೆ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ...