2
Wednesday
April, 2025

A News 365Times Venture

ಕುತೂಹಲ ಮೂಡಿಸಿದ ಕೇಂದ್ರ ಸಚಿವ ಹೆಚ್.ಡಿಕೆ ಮತ್ತು ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್

Date:

ನವದೆಹಲಿ,ಮಾರ್ಚ್,26,2025 (www.justkannada.in): ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಭಾರೀ ಸಂಚಲನ ಮೂಡಿಸಿರುವ ನಡುವೆಯೇ  ಇದೀಗ ಮತ್ತೊಂದು ರಾಜಕೀಯ ಬೆಳವಣಿಗೆ ನಡೆದಿದೆ. ಹೌದು, ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜೊತೆ ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹೌದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ನಿನ್ನೆ ನವದೆಹಲಿಯಲ್ಲಿ ಡಿನ್ನರ್ ನಲ್ಲಿ ಭಾಗಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನವದೆಹಲಿಯ ನಿವಾಸದಲ್ಲಿ ಈ ಡಿನ್ನರ್ ಮೀಟಿಂಗ್ ಆಯೋಜಿಸಲಾಗಿದ್ದು,ದೆಹಲಿಗೆ ತೆರಳಿರುವ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಮನೆಗೆ ಆಹ್ವಾನಿಸಿದ್ದರು ಎಂದು ಹೇಳಲಾಗಿದೆ.

ಡಿನ್ನರ್ ಗೆ ಬರುವಂತೆ ಹೆಚ್.ಡಿ.ಕುಮಾರಸ್ವಾಮಿ ಅವರೇ ಸತೀಶ್ ಜಾರಕಿಹೊಳಿ ಅವರನ್ನು ಡಿನ್ನರ್ ಗೆ ಕರೆದಿದ್ದರು ಎನ್ನಲಾಗಿದ್ದು, ಈ ವೇಳೆ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Key words: Union Minister, HDK, Minister, Sathish Jarkiholi, dinner meeting

The post ಕುತೂಹಲ ಮೂಡಿಸಿದ ಕೇಂದ್ರ ಸಚಿವ ಹೆಚ್.ಡಿಕೆ ಮತ್ತು ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಅಧೋಗತಿಗೆ ರಾಜ್ಯದ ಆರ್ಥಿಕ ಪರಿಸ್ಥಿತಿ: ಇದೊಂದು ಹುಚ್ಚು, ಮೂರ್ಖತನದ ಸರ್ಕಾರ-ಹೆಚ್.ವಿಶ್ವನಾಥ್

ಮೈಸೂರು,ಏಪ್ರಿಲ್,2,2025 (www.justkannada.in):  ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ರಾಜ್ಯ ಸರ್ಕಾರ, ರಾಜ್ಯದ...

പ്രസിഡന്റ് തെരഞ്ഞെടുപ്പില്‍ കമല ഹാരിസിനെ തോല്‍പ്പിക്കാനായി ഒബാമ ശ്രമിച്ചു; വെളിപ്പെടുത്തല്‍

വാഷിങ്ടണ്‍: യു.എസ് പ്രസിഡന്റ് തെരഞ്ഞെടുപ്പില്‍ ഡെമോക്രാറ്റിക് സ്ഥാനാര്‍ത്ഥിയായ കമല ഹാരിസിനെ തോല്‍പ്പിക്കാന്‍...

Adilabad Airport : ఆదిలాబాద్ ఎయిర్ పోర్టుకు కేంద్రం గ్రీన్ సిగ్నల్

ఆదిలాబాద్ ఎయిర్ పోర్టుకు కేంద్రం గ్రీన్ సిగ్నల్ ఇచ్చింది. ఆదిలాబాద్ లో...