8
Tuesday
April, 2025

A News 365Times Venture

ಪವಿತ್ರ ರಂಜಾನ್ ಹಬ್ಬದ ಸಂಭ್ರಮ: ಕಪ್ಪು ಪಟ್ಟಿ ಧರಿಸಿ ನಮಾಜ್‌ ಮಾಡಿದ ಮುಸ್ಲಿಂ ಬಾಂಧವರು

Date:

ಮೈಸೂರು,ಮಾರ್ಚ್,31,2025 (www.justkannada.in): ಇಂದು ದೇಶಾದ್ಯಂತ ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಆಚರಣೆ ಹಿನ್ನಲೆ, ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಸಂಭ್ರಮ ಸಡಗರದಿಂದ ರಂಜಾನ್ ಆಚರಣೆ ಮಾಡಲಾಯಿತು.

ವಕ್ಫ್  ಕಾಯ್ದೆ ತಿದ್ದುಪಡಿ ಮಸೂದೆಗೆ ವಿರೋಧಸಿ  ರಾಜ್ಯಾದ್ಯಂತ ಕಪ್ಪು ಪಟ್ಟಿ ಧರಿಸಿ ಮುಸ್ಲಿಂ ಬಾಂಧವರು ನಮಾಜ್‌ ಮಾಡಿದ್ದಾರೆ.  ಮೈಸೂರಿನಲ್ಲೂ ಹಲವೆಡೆ ಕಪ್ಪು ಪಟ್ಟಿ ಧರಿಸಿ ಮುಸ್ಲೀಂ ಬಾಂಧವರು ನಮಾಜ್ ಮಾಡಿದ್ದು ಈ ಮೂಲಕ ವಕ್ಫ್ ಕಾನೂನು ತಿದ್ದುಪಡಿ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.  ಕಪ್ಪು ಪಟ್ಟಿ ಧರಿಸಿ ನಮಾಜ್ ಮಾಡುವುದರ ಮೂಲಕ ವಕ್ಫ್ ಕಾನೂನು ತಿದ್ದುಪಡಿಗೆ ವ್ಯಾಪಕ ವಿರೋಧ ವ್ಯಕ್ತಪಡಿಸಿದರು.

ಮೈಸೂರಿನ ನಗರದ ಈದ್ಗಾ ಮೈದಾನದಲ್ಲಿ ಮುಸಲ್ಮಾನ್ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭ ಕೋರಿದರು.  ಈ ವೇಳೆ ಶಾಸಕರುಗಳಾದ ತನ್ವೀರ್ ಸೇಠ್, ಹರೀಶ್ ಗೌಡ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಸಹ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದರು.

Key words: Ramadan celebration,  Muslim, namaz, wearing, black belts

The post ಪವಿತ್ರ ರಂಜಾನ್ ಹಬ್ಬದ ಸಂಭ್ರಮ: ಕಪ್ಪು ಪಟ್ಟಿ ಧರಿಸಿ ನಮಾಜ್‌ ಮಾಡಿದ ಮುಸ್ಲಿಂ ಬಾಂಧವರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

CM Chandrababu Naidu: సీఎం ఏలూరు, కడప పర్యటనకు షెడ్యూల్ ఖరారు

CM Chandrababu Naidu: ఏపీ రాష్ట్ర ముఖ్యమంత్రి నారా చంద్రబాబు నాయుడు...

ಪಿಯು ಫಲಿತಾಂಶ : ಸೈನ್ಸ್‌, ಆರ್ಟ್ಸ್‌, ಕಾಮರ್ಸ್‌ ಮೂರರಲ್ಲೂ ಹೆಣ್ಮಕ್ಕಳೇ ಟಾಪರ್ಸ್..!‌

ಬೆಂಗಳೂರು, ಏ.೦೮,೨೦೨೫ : ಇಂದು ಪ್ರಕಟಗೊಂಡ ದ್ವಿತೀಯ ಪಿಯುಸಿ ಪರೀಕ್ಷಾ...

വീട്ടിലെ പ്രസവം; സമൂഹമാധ്യമങ്ങള്‍ വഴി തെറ്റായ പ്രചാരണങ്ങള്‍ നടത്തുന്നവര്‍ക്കെതിരെ നിയമനടപടി സ്വീകരിക്കും: വീണ ജോര്‍ജ്

കോഴിക്കോട്: വീട്ടിലെ പ്രസവത്തെപ്പറ്റി സമൂഹമാധ്യമങ്ങള്‍ വഴി തെറ്റായ പ്രചാരണം നടത്തുന്നവര്‍ക്കെതിരെ നിയമനടപടി...

`ஆர்.காமராஜ் ஏரியாவில் விஜயபாஸ்கர் பாலிடிக்ஸ்?’ – தஞ்சாவூரில் கவனம் பெற்ற பிறந்தநாள் விழா

அதிமுக முன்னாள் அமைச்சர் புதுக்கோட்டை விஜயபாஸ்கர் பிறந்தநாள் விழா இன்று அவரது...