14
Monday
April, 2025

A News 365Times Venture

ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ದ ಅಹೋರಾತ್ರಿ ಧರಣಿ – ಬಿ.ವೈ ವಿಜಯೇಂದ್ರ

Date:

ಬೆಂಗಳೂರು,ಮಾರ್ಚ್,31,2025 (www.justkannada.in): ರಾಜ್ಯದಲ್ಲಿ ಹಾಲು, ವಿದ್ಯುತ್ ಸೇರಿ ಇತರೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ , ಬೆಲೆ ಏರಿಕೆ ಖಂಡಿಸಿ ಏಪ್ರಿಲ್ 2ರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ನಡೆಸಲಿದೆ. ಬಿಜೆಪಿ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾ ಘಟಕದ ಅಧ್ಯಕ್ಷರು ಧರಣಿಯಲ್ಲಿ ಭಾಗಿಯಾಗಲಿದ್ದಾರೆ. ಏಪ್ರಿಲ್ 5ರಿಂದ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿಯೂ ಧರಣಿ ನಡೆಸಲಾಗುವುದು. ರಾಜ್ಯ ಸರ್ಕಾರದ ವಿರುದ್ಧ ನಾಲ್ಕು ಹಂತಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಬೆಲೆ ಏರಿಕೆ ಮೂಲಕ ಜನತೆಗೆ ದುಬಾರಿ ಜೀವನ ನಡೆಸುವ ದುಸ್ಥಿತಿಗೆ ಕಾಂಗ್ರೆಸ್ ಸರ್ಕಾರ ತಂದಿದೆ. ಗಾಳಿಯನ್ನು ಬಿಟ್ಟು ಎಲ್ಲ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜನಾಂದೋಲನ ನಡೆಸಲಾಗುವುದು ಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words: protest, against, government, condemn, price hike, BY Vijayendra

The post ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ದ ಅಹೋರಾತ್ರಿ ಧರಣಿ – ಬಿ.ವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സയ്യിദ് മസൂദിനെ ഖുറേഷി രക്ഷിച്ചത് ഐ.എസ് ട്രെയിന്‍ഡായ കുട്ടിയെ അധോലോകത്തിന് ആവശ്യമുള്ളതുകൊണ്ട്; എമ്പുരാനെതിരെ വീണ്ടും ആര്‍. ശ്രീലേഖ

തിരുവനന്തപുരം: എമ്പുരാന്‍ സിനിമക്കെതിരെ വീണ്ടും വിമർശനവുമായി മുൻ ഡി.ജി.പിയും ബി.ജെ.പി നേതാവുമായ...

“மின்தடைனா கம்ப்ளைன்ட் கொடுப்பியா, வேற மாதிரி ஆகிடும்’’ – வீடு தேடிப்போய் மிரட்டிய EB ஊழியர்கள்!

திருவண்ணாமலை மாவட்டம், போளூர் அருகிலுள்ள வடமாதிமங்கலம் துணை மின் நிலையத்துக்குட்பட்ட கீழ்ப்பட்டு...

YSRCP: మళ్లీ వైఎస్ జగన్ అధికారంలోకి వస్తేనే సంక్షేమ పథకాలు అమలవుతాయి..

YSRCP: విశాఖపట్నంలో అంబేడ్కర్ 134వ జయంతి వేడుకలు ఘనంగా జరిగాయి. ఈ...

‘ಕನ್ನಡ ಚಳವಳಿ ವೀರಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿ’ಗೆ  ಸ.ರ.ಸುದರ್ಶನ್ ಆಯ್ಕೆ

 ಬೆಂಗಳೂರು,ಏಪ್ರಿಲ್,12,2025 (www.justkannada.in):  ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖ ಪ್ರಶಸ್ತಿಗಳಲ್ಲೊಂದಾದ  ‘ಕನ್ನಡ ...