14
Friday
March, 2025

A News 365Times Venture

ಬಿಹಾರದಂತೆ ಕರ್ನಾಟಕವೂ ದರೋಡೆಕೋರರ ರಾಜ್ಯವಾಗುತ್ತಿದೆ- ಆರ್.ಅಶೋಕ್ ವಾಗ್ದಾಳಿ   

Date:

ಬೆಂಗಳೂರು ,ಜನವರಿ,18,2025 (www.justkannada.in):  ಬೀದರ್ ಮತ್ತು ಮಂಗಳೂರಿನಲ್ಲಿ ಬ್ಯಾಂಕ್ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಆರ್.ಅಶೋಕ್, ಬಿಹಾರ ರಾಜ್ಯದಂತೆ ಕರ್ನಾಟಕವೂ ಕೂಡ ದರೋಡೆಕೋರರ ರಾಜ್ಯವಾಗುತ್ತಿದೆ. ಬೀದರ್ ನಲ್ಲಿ ಹಾಡು ಹಗಲೇ ದರೋಡೆ ನಡೆದಿದೆ. ಇಲ್ಲಿ ದರೋಡೆ ಮಾಡಿ ವಿಮಾನ ರೈಲುಗಳಲ್ಲಿ ಹೋಗುತ್ತಿದ್ದಾರೆ. ಪೊಲೀಸರು ಬಿಟ್ ನಲ್ಲಿ ಇದ್ದರೂ ಕೂಡ ಯಾರನ್ನು ಬಂಧಿಸಿಲ್ಲ. ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳ ಸಭೆ ಮಾಡಿಲ್ಲ. ಪೊಲೀಸರು ರಾಜ್ಯದ ಗೌರವವನ್ನು ಮಣ್ಣು ಪಾಲು ಮಾಡಿದ್ದಾರೆ ಎಂದು ಕಿಡಿಕಾರಿದರು.

ಎಲ್ಲಾ ಭಿನ್ನರು ಮೀಟಿಂಗ್ ನಡೆಸುವುದರಲ್ಲಿ ಬ್ಯುಸಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಚಿವರು ಎಲ್ಲರೂ ಡಿನ್ನರ್ ಮೀಟಿಂಗ್ ಮಾಡಿಕೊಂಡು ಕಾಲಹರಣ ಮಾಡುತ್ತಿದ್ದಾರೆ. ಇನ್ಮುಂದೆ ಕುರ್ಚಿ ಜಗಳ ಬಿಟ್ಟು ಕೆಲಸ ಮಾಡಿ ಎಂದು ಅರ್.ಅಶೋಕ್ ಗುಡುಗಿದರು.

Key words: Bihar, Karnataka,state , robbers, R. Ashok

The post ಬಿಹಾರದಂತೆ ಕರ್ನಾಟಕವೂ ದರೋಡೆಕೋರರ ರಾಜ್ಯವಾಗುತ್ತಿದೆ- ಆರ್.ಅಶೋಕ್ ವಾಗ್ದಾಳಿ    appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘എന്നെ വളര്‍ത്തിയെടുക്കുന്നതില്‍ നിങ്ങള്‍ക്കെന്ത് പങ്ക്’; ഇടതുപക്ഷത്തിന് വേണ്ടി പാടരുതെന്ന് പറയുന്നവരോട് ഗായിക പുഷ്പാവതി

കോഴിക്കോട്: ഇടതുപക്ഷത്തിന് വേണ്ടി പാടരുതെന്ന് പറയുന്നവര്‍ക്ക് മറുപടിയുമായി ഗായിക പുഷ്പാവതി. തന്നോട്...

`₹'-க்கு பதில் `ரூ' : “பிராந்திய பேரினவாதம்'' – திமுகவை தாக்கிய நிர்மலா சீதாராமன்!

தேசிய கல்விக் கொள்கையை அமல்படுத்துவதில் எழுந்த சர்ச்சையைத் தொடர்ந்து, தமிழகத்தில் இந்தி...

IPL 2025: ఇంగ్లండ్ స్టార్ బ్యాటర్‌ హ్యారీ బ్రూక్‌పై రెండేళ్ల నిషేధం!

ఇంగ్లండ్ స్టార్ బ్యాటర్‌ హ్యారీ బ్రూక్‌కు భారత క్రికెట్ నియంత్రణ మండలి...

ಆರ್. ಎಸ್.‌ ಎಸ್.‌ ಕಾರ್ಯಕರ್ತ ರಾಜು ಹತ್ಯೆಗೆ ೯ ವರ್ಷ: ಮಸೀದಿ ಬೀಗ ತೆಗೆಯುವ ಬಗ್ಗೆ ಡಿಸಿ ನೇತೃತ್ವದಲ್ಲಿ  ನಾಳೆ ಸಭೆ.

  ಮೈಸೂರು, ಮಾ.೧೩,೨೦೨೫:  ನಗರದ ಕ್ಯಾತಮಾತರಮಹಳ್ಳಿ ನಿವಾಸಿ, ಆರ್.ಎಸ್.ಎಸ್.‌ ಕಾರ್ಯಕರ್ತ ರಾಜು...