3
Monday
March, 2025

A News 365Times Venture

ಭಾರತದ ಅಭಿವೃದ್ದಿಗಳ ಬಗ್ಗೆ ಚರ್ಚೆ ಮಾಡಿ- ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ

Date:

ನವದೆಹಲಿ,ಜನವರಿ,31,2025 (www.justkannada.in):  ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಲಿದ್ದು ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ.

ಈ ಕುರಿತು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ವಿಪಕ್ಷ ಸದಸ್ಯರ ಬಳಿ ಮನವಿ ಮಾಡಿದ್ದಾರೆ.

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ದೇಶದ ಬಡವರಿಗೆ ಲಕ್ಷ್ಮೀ ದೇವಿಯ ಕೃಪೆ ಸಿಗಲಿ. ಅಧಿವೇಶನದಲ್ಲಿ ಐತಿಹಾಸಿಕ ಬಿಲ್ ಗಳ ಮಂಡನೆಯಾಗಲಿದೆ. ಯುವಕರ ಗಮನದಲ್ಲಿಟ್ಟುಕೊಂಡು ಯೋಜನೆ ಜಾರಿ ಮಾಡಲಾಗುತ್ತದೆ.  ಅಧಿವೇಶನದಲ್ಲಿ ಭಾರತದ ಅಭಿವೃದ್ದಿಗಳ ಬಗ್ಗೆ ಚರ್ಚೆ ಮಾಡಿ. ಸುಗಮ ಕಲಾಪಕ್ಕೆ ಸಹಕಾರ ನೀಡಿ ಎಂದು ಪ್ರಧಾನಿ ಮೋದಿ ಮನವಿ ಮಾಡಿದರು.

Key words: Union Budget, Session, developments, PM Modi

The post ಭಾರತದ ಅಭಿವೃದ್ದಿಗಳ ಬಗ್ಗೆ ಚರ್ಚೆ ಮಾಡಿ- ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೂಡಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಆಗ್ರಹ: ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನ

ಮೈಸೂರು,ಮಾರ್ಚ್,1,2025 (www.justkannada.in): ಕೂಡಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕು ಮತ್ತು...

ലഹരിക്കെതിരെ നാട്ടുകാര്‍ നേരിട്ടിറങ്ങി നിയമം നടപ്പിലാക്കുന്നത് ശാശ്വത പരിഹാരമാവില്ല: വി.ടി.ബല്‍റാം

പാലക്കാട്: സംസ്ഥാനത്ത് വ്യാപിച്ചുവരുന്ന ലഹരി വില്‍പ്പനക്കെതിരെ നാട്ടുകാര്‍ നേരിട്ടിറങ്ങി നിയമം നടപ്പാക്കുന്ന...

Goutham Tinnanuri: గౌతమ్ తిన్ననూరితో కేక్ కట్ చేయించిన విజయ్ దేవరకొండ

యంగ్ డైరెక్టర్ గౌతమ్ తిన్ననూరి బర్త్ డే సెలబ్రేషన్స్ ను “కింగ్...