15
Saturday
March, 2025

A News 365Times Venture

ದೆಹಲಿ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲು: ಜನ ಮೋದಿ ನಾಯಕತ್ವ ನಂಬಿದ್ದಾರೆ- ಜಗದೀಶ್ ಶೆಟ್ಟರ್

Date:

ಹುಬ್ಬಳ್ಳಿ,ಫೆಬ್ರವರಿ,8,2025 (www.justkannada.in):  ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 44 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರ ಹಿಡಿಯುವತ್ತ ದಾಪುಗಾಲಿಡುತ್ತಿದೆ. ಬಿಜೆಪಿ ಗೆಲುವಿನ ಬಗ್ಗೆ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ಜಗದೀಶ್ ಶೆಟ್ಟರ್,  ಇಡೀ ರಾಷ್ಟದಲ್ಲಿ ಕಾಂಗ್ರೆಸ್ ಕುಸಿಯುತ್ತಿದೆ. ತೆಲಂಗಾಣ, ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಇದೆ. ತೆಲಂಗಾಣ ಕರ್ನಾಟಕ ಸರ್ಕಾರ ಪತನ ಆಗಬಹುದು ರಾಹುಲ್ ಗಾಂಧಿ  ಇರುವರೆಗೂ ಕಾಂಗ್ರೆಸ್  ಉದ‍್ಧಾರ ಆಗಲ್ಲ ಎಂದು ನುಡಿದರು.

ಈ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲಾಗಿದೆ. ಕಾಂಗ್ರೆಸ್ ಕೇಲವ ಒಂದು ಕುಟುಂಬದ ಪಕ್ಷ ದೆಹಲಿಯ ಜನರು ಪ್ರಧಾನಿ ಮೋದಿ ನಾಯಕತ್ವ ನಂಬಿದ್ದಾರೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

Key words: Delhi elections, Trust, Modi, leadership, Jagadish Shettar

The post ದೆಹಲಿ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲು: ಜನ ಮೋದಿ ನಾಯಕತ್ವ ನಂಬಿದ್ದಾರೆ- ಜಗದೀಶ್ ಶೆಟ್ಟರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಕಲಿ ಔಷಧಿ ಜಾಲ ತಡೆಗಟ್ಟಲು ಕ್ರಮ -ಸಚಿವ  ದಿನೇಶ್ ಗುಂಡೂರಾವ್

  ಬೆಂಗಳೂರು, ಮಾರ್ಚ್ 13,2025:  ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು...

വാഹനാപകടത്തില്‍ വ്‌ളോഗര്‍ ജുനൈദ് മരിച്ചു

മലപ്പുറം: തൃക്കലങ്ങോട് മരത്താണിയില്‍ ബൈക്ക് മറിഞ്ഞ് വ്‌ളോഗര്‍ ജുനൈദ് (32)മരിച്ചു. റോഡരികിലെ...

'Senthil Balaji-க்கு, இனி ஒவ்வொரு நிமிடமும் ஷாக்தான்' – நெருக்கும் ED | Elangovan Explains

இளங்கோவன் எக்ஸ்பிளைன்சில்,டாஸ்மாக் துறையில் ரூ 1000/- கோடி ரூபாய்க்கு மேல் முறைகேடு...

Top Headlines @9PM : టాప్‌ న్యూస్‌

పవన్ అన్న అంటూ లోకేష్ ట్వీట్.. మంత్రి స్పెషల్ విషెస్ జనసేన 12వ...