15
Saturday
March, 2025

A News 365Times Venture

ಬಸ್ತಿಪುರ ಬಡ ಕುಟುಂಬಗಳಿಗೆ ಹಕ್ಕು ಪತ್ರ: ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ- ಡಿಸಿಎಂ ಡಿ.ಕೆ.ಶಿವಕುಮಾರ್

Date:

ಬೆಂಗಳೂರು, ಮಾರ್ಚ್,11,2025 (www.justkannada.in):  ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯ ಬಸ್ತೀಪುರದ ಸರ್ವೇ ನಂ.15 ರಲ್ಲಿನ 3.56 ಎಕರೆ ಪ್ರದೇಶದಲ್ಲಿ  ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ  ಬಗ್ಗೆ ಅಧಿಕಾರಿಗಳು ಈಗಾಗಲೇ ಕ್ರಮಕೈಗೊಂಡಿದ್ದು, ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.

ವಿಧಾನಸಭೆಯ ಅಧಿವೇಶನದಲ್ಲಿ ಸದಸ್ಯ  ಎ.ಆರ್. ಕೃಷ್ಣಮೂರ್ತಿ ಅವರು ಗಮನ ಸೆಳೆಯುವ ಸೂಚನೆ ವೇಳೆಯಲ್ಲಿ ಪ್ರಸ್ತಾಪಿಸಿದಾಗ  ಡಿಸಿಎಂ ಡಿಕೆ ಶಿವಕುಮಾರ್ ಈ ಬಗ್ಗೆ ಉತ್ತರಿಸಿದರು.

Key words: Rights letter, poor families, Bastipura, DCM, D.K. Shivakumar

The post ಬಸ್ತಿಪುರ ಬಡ ಕುಟುಂಬಗಳಿಗೆ ಹಕ್ಕು ಪತ್ರ: ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ- ಡಿಸಿಎಂ ಡಿ.ಕೆ.ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಕಲಿ ಔಷಧಿ ಜಾಲ ತಡೆಗಟ್ಟಲು ಕ್ರಮ -ಸಚಿವ  ದಿನೇಶ್ ಗುಂಡೂರಾವ್

  ಬೆಂಗಳೂರು, ಮಾರ್ಚ್ 13,2025:  ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು...

വാഹനാപകടത്തില്‍ വ്‌ളോഗര്‍ ജുനൈദ് മരിച്ചു

മലപ്പുറം: തൃക്കലങ്ങോട് മരത്താണിയില്‍ ബൈക്ക് മറിഞ്ഞ് വ്‌ളോഗര്‍ ജുനൈദ് (32)മരിച്ചു. റോഡരികിലെ...

'Senthil Balaji-க்கு, இனி ஒவ்வொரு நிமிடமும் ஷாக்தான்' – நெருக்கும் ED | Elangovan Explains

இளங்கோவன் எக்ஸ்பிளைன்சில்,டாஸ்மாக் துறையில் ரூ 1000/- கோடி ரூபாய்க்கு மேல் முறைகேடு...

Top Headlines @9PM : టాప్‌ న్యూస్‌

పవన్ అన్న అంటూ లోకేష్ ట్వీట్.. మంత్రి స్పెషల్ విషెస్ జనసేన 12వ...