16
Sunday
March, 2025

A News 365Times Venture

ಯುವತಿಯೊಂದಿಗೆ ಅನೈತಿಕ ಸಂಬಂಧ: ಯುವಕನ ಬರ್ಬರ ಹತ್ಯೆ

Date:

ಮೈಸೂರು,ಮಾರ್ಚ್,14,2025 (www.justkannada.in):  ಮದುವೆಯಾಗಿದ್ದರೂ ಬೇರೊಬ್ಬ ಯುವತಿಯ  ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ  ಬರ್ಬರವಾಗಿ ಕೊಲೆಯಾಗಿರುವ  ಘಟನೆ ಮೈಸೂರಿನಲ್ಲಿ ನಡೆದಿದೆ.

ಸೂರ್ಯ ಹತ್ಯೆಯಾದ ವ್ಯಕ್ತಿ. ಸೂರ್ಯ ಈಗಾಗಲೇ ಮದುವೆಯಾಗಿದ್ದು ಈ ಮಧ್ಯೆ ಇನ್ ಸ್ಟಾಗ್ರಾಂ ನಲ್ಲಿ ಶ್ವೇತಾ ಎಂಬ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಈ ಹಿನ್ನೆಲೆಯಲ್ಲಿ  ಇದರಿಂದ ಬೇಸತ್ತು ಪತ್ನಿ ಹಗೂ ತಾಯಿ ಮನೆ ಬಿಟ್ಟು ಹೋಗಿದ್ದರು.

ಈ ಮಧ್ಯೆ ಸೂರ್ಯ ಶ್ವೇತಾ ಜೊತೆಗಿದ್ದ ಫೋಟೋಗಳನ್ನು ಸ್ಟೇಟಸ್ ಗೆ ಹಾಕಿಕೊಂಡಿದ್ದ. ಕೆಲ ದಿನಗಳಿಂದ ಶ್ವೇತಾ ಹಣ ಹಾಗೂ ಆಸ್ತಿಗಾಗಿ ಪೀಡಿಸುತ್ತಿದ್ದಳು ಎನ್ನಲಾಗಿದೆ. ನಿನ್ನೆ ರಾತ್ರಿ ಶ್ವೇತಾ ಜೊತೆ ತೋಟದಲ್ಲಿದ್ದ ಸೂರ್ಯ ಇಂದು ಬೆಳಗಾಗುವಷ್ಟರಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದು,  ಶ್ವೇತಾಳೇ ಕೊಲೆ ಮಾಡಿರುವುದಾಗಿ  ಸೂರ್ಯ ಕುಟುಂಬಸ್ಥರು ಆರೋಪಿಸಿದ್ದಾರೆ.  ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore, young man, murder

The post ಯುವತಿಯೊಂದಿಗೆ ಅನೈತಿಕ ಸಂಬಂಧ: ಯುವಕನ ಬರ್ಬರ ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಕೇಂದ್ರದ ವೈಪಲ್ಯವಿಲ್ಲವೇ..? ಸಚಿವ ಸಂತೋಷ್ ಲಾಡ್

ಶಿವಮೊಗ್ಗ,ಮಾರ್ಚ್,15,2025 (www.justkannada.in):  ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಕೇವಲ...

സ്‌പേസ് എക്‌സ് ഡ്രാഗണ്‍ ബഹിരാകാശ നിലയത്തിലെത്തി; സുനിത വില്യംസിന്റെ മടക്കം ബുധനാഴ്ച

വാഷിങ്ടണ്‍: സ്‌പേസ് എക്‌സിന്റെ ഡ്രാഗണ്‍ ക്യാപ്സൂള്‍ അന്താരാഷ്ട്ര ബഹിരാകാശ നിലയത്തിലെത്തി. പുലര്‍ച്ചെ...

Vijay : 'விளம்பர மாடல் திமுக அரசு பற்றி ஊழல் இலக்கியமே எழுதலாம்' – விஜய் காட்டம்

தமிழகத்தின் டாஸ்மாக் அலுவலகங்களில் அமலாக்கத்துறை சோதனை நடத்தியதைப் பற்றி தமிழக வெற்றிக்...

KTR: విద్యార్థులపై ఇలాంటి చర్యలు ప్రజాస్వామ్యాన్ని ఖూనీ చేయడమే.. ప్రభుత్వంపై ఫైర్

ఉస్మానియా యూనివర్సిటీ క్యాంపస్‌లో విద్యార్థుల ఆందోళనలపై నిషేధం విధిస్తూ ఉత్తర్వులు జారీచేయడం...