18
Tuesday
March, 2025

A News 365Times Venture

ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್ ನವರೇ ವಿಷಬೀಜ ಬಿತ್ತುತ್ತಿದ್ದಾರೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಮಾರ್ಚ್,17,2025 (www.justkannada.in): ಬಿವೈ ವಿಜಯೇಂದ್ರ ನಾಡಗೀತೆ ಓದಲಿ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸರ್ವ ಜನಾಂಗದ ಶಾಂತಿಯ ತೋಟದಲ್ಲಿ  ಕಾಂಗ್ರೆಸ್ ನವರೇ ವಿಷಬೀಜ ಬಿತ್ತುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್ ನವರೇ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಕೆಲಸದ ವಿರುದ್ದ ನಮ್ಮ ಹೋರಾಟವಿರಲಿದೆ  ಎಂದರು.

ಮುಸ್ಲೀಮರನ್ನ ಎಂಎಲ್ ಸಿ, ಎಂಪಿ ಮಾಡಿ ಎಂಬ ಡಿಕೆ ಶಿವಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ  ಬಿವೈ ವಿಜಯೇಂದ್ರ,  ಎಪಿಜೆ ಅಬ್ದುಲ್ ಕಲಾಂರನ್ನ ರಾಷ್ಟ್ರಪತಿ ಮಾಡಿದ್ದವು.  ಅಬ್ದುಲ್ ನಜೀರ್ ರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಿದ್ದೇವೆ. ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರಿಗೆ ಭಾರತ ರತ್ನ ಕೊಟ್ಟಿದ್ದು ಯಾರು ಎಂದು ಪ್ರಶ್ನಿಸಿದರು.

Key words: Congress,  sowing,  poisonous seeds,  BY Vijayendra

The post ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್ ನವರೇ ವಿಷಬೀಜ ಬಿತ್ತುತ್ತಿದ್ದಾರೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Top Headlines @1PM: టాప్‌ న్యూస్‌!

కేర్ హాస్పిటల్స్ సంచలనం: అత్యాధునిక కార్డియాక్ కేర్‌తో క్రిటికల్‌గా ఉన్న రోగికి కేర్...

ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ-ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಸಿಎಂ ಡಿಕೆ ಶಿವಕುಮಾರ್ ಕಿವಿಮಾತು

ಬೆಂಗಳೂರು,ಮಾರ್ಚ್,17,2025 (www.justkannada.in): ವ್ಯಕ್ತಿ ಪೂಜೆಯನ್ನು ಬಿಟ್ಟು ಪಕ್ಷ ಪೂಜೆ ಮಾಡಬೇಕು...

ഗസയില്‍ വ്യോമാക്രമണം പുനരാരംഭിച്ച് ഇസ്രഈല്‍; 100ലേറെ മരണം

ഗസ: ഒരിടവേളയ്ക്ക് ശേഷം ഗസയില്‍ വീണ്ടും ആക്രമണം പുനരാരംഭിച്ച് ഇസ്രഈല്‍. വെടിനിര്‍ത്തല്‍...

மோடியின் நேர்காணலில் ட்ரம்ப் குறித்த பேச்சு… வீடியோவை பகிர்ந்த ட்ரம்ப்; நன்றி பாராட்டிய மோடி

இந்திய பிரதமர் மோடியிடம் நேர்காணல் செய்த லெக்ஸ் ஃப்ரிட்மேன் பாட்காஸ்டை நிகழ்ச்சியை...