19
Wednesday
March, 2025

A News 365Times Venture

ಆರ್ ಎಸ್.ಎಸ್ ಅನ್ನು ಎದುರಿಸಲು ನಾವು ಸಿದ್ಧ: ಸಿ.ಎಂ ಸಿದ್ದರಾಮಯ್ಯ

Date:

ಬೆಂಗಳೂರು,ಮಾರ್ಚ್,17,2025 (www.justkannada.in): ಆರ್ ಎಸ್.ಎಸ್ ಅನ್ನು ಎದುರಿಸಲು ನಾವು ಸಿದ್ಧ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಆರ್ ಎಸ್.ಎಸ್ ಹೇಳಿದಂತೆ ಮಾಡುತ್ತೆ. ಆರ್ ಎಸ್ .ಎಸ್ ನವರಿಗೆ ನಾವು ಹೆದರುವುದಿಲ್ಲ. ಅವರನ್ನು ಎದುರಿಸಲು ನಾವು ಸಿದ್ದ ಎಂದು  ಸಿಎಂ ಸಿದ್ದರಾಮಯ್ಯ ಪ್ರತಿಪಕ್ಷದವರಿಗೆ ಹೇಳಿದರು.

ದಲಿತರ,  ಹಿಂದುಳಿದವರ ಏಳಿಗೆ ಸಹಿಸದ ಬಿಜೆಪಿಗೆ  ದಲಿತರು ದಲಿತರ ಕಾಲೋನಿಯಲ್ಲೇ ಇರಬೇಕು ಎನ್ನುವ ದುರುದ್ದೇಶವಿದೆ. 1942 ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರು ನೀವು. ನೀವು ಬ್ರಿಟಿಷರ  ಏಜೆಂಟರು ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.

Key words: We, ready, face, RSS, CM Siddaramaiah

The post ಆರ್ ಎಸ್.ಎಸ್ ಅನ್ನು ಎದುರಿಸಲು ನಾವು ಸಿದ್ಧ: ಸಿ.ಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಾವು ಬಿಜೆಪಿಯವರಂತೆ ಕೇವಲ 10% ಜನರ ಕೈಹಿಡಿದು ಶೇ90% ರಷ್ಟು ಜನರನ್ನು ಕೈ ಬಿಟ್ಟಿಲ್ಲ: ಸಿ.ಎಂ ಸಿದ್ದರಾಮಯ್ಯ ಟೀಕೆ

ಬೆಂಗಳೂರು,ಮಾರ್ಚ್,17,2025 (www.justkannada.in): ನಾವು ಸಮಾಜದ 90% ಜನರಿಗೆ ಆರ್ಥಿಕ, ಸಾಮಾಜಿಕ...

കളഞ്ഞുകിട്ടിയ എ.ടി.എം കാര്‍ഡ് ഉപയോഗിച്ച് പണം തട്ടിയ ബി.ജെ.പി നേതാവിന് സസ്പെന്‍ഷന്‍

ആലപ്പുഴ: കളഞ്ഞുകിട്ടിയ എ.ടി.എം കാര്‍ഡ് ഉപയോഗിച്ച് പണം തട്ടിയ സംഭവത്തില്‍ ബി.ജെ.പി...

“அநாகரிகத்தின் அடையாளமே ஒன்றிய பா.ஜ.க அரசுதான்…” என்ற முதல்வர் ஸ்டாலினின் கருத்து?

கான்ஸ்டன்டைன் ரவீந்திரன்,செய்தித் தொடர்புச் செயலாளர், தி.மு.க“முதல்வர் சொல்லியிருப்பதில் நியாயம் இருக்கிறது. பாராளுமன்றத்தில்...

Off The Record: అక్కడ బీజేపీ జిల్లా అధ్యక్షుడికి అసమ్మతి నేతలు పగలే చుక్కలు..?

Off The Record: నల్లగొండ జిల్లా బీజేపీ అధ్యక్షుడుగా నాగం వర్షిత్...