22
Saturday
March, 2025

A News 365Times Venture

ರಾಮನಗರ ಜಿಲ್ಲೆ ಹೆಸರು ಬದಲಾವಣೆ: ಡಿಸಿಎಂ ಡಿಕೆ ಶಿವಕುಮಾರ್ ಕನಸಿಗೆ ತಣ್ಣೀರೆರಚಿದ ಕೇಂದ್ರ ಸರ್ಕಾರ

Date:

ಬೆಂಗಳೂರು,ಮಾರ್ಚ್,19,2025 (www.justkannada.in):  ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆ ಮಾಡುವ ಡಿಸಿಎಂ ಡಿಕೆ ಶಿವಕುಮಾರ್ ಆಸೆಗೆ ಕೇಂದ್ರ ಸರ್ಕಾರ ತಣ್ಣೀರೆರಚಿದೆ.

ಹೌದು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣಕ್ಕೆ ರಾಜ್ಯ ಸರ್ಕಾರ ಕಳುಹಿಸಿದ್ದ ಪ್ರಸ್ತಾಪವನ್ನ ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಸಂಬಂಧ ಎರಡು ತಿಂಗಳ ಹಿಂದೆಯೇ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.

ಪತ್ರದಲ್ಲಿ ಸ್ಥಳೀಯ ನಿವಾಸಿಗಳ ವಿರೋಧ ಉಲ್ಲೇಖಿಸಿರುವ ಕೇಂದ್ರ ಗೃಹ ಸಚಿವಾಲಯ,   ವಿರೋಧ ಕಡೆಗಣಿಸಿ ಮುಂದುವರೆಯುವುದು ಬೇಡ ಕಾನೂನು ಸಮಸ್ಯೆ ಉಂಟಾಗಬಹುದೆಂದು. ಹೀಗಾಗಿ ಮರುನಾಮಕರಣ ಪ್ರಸ್ತಾವನೆ ಮುಂದುವರೆಸಬಾರದು ಎಂದು ಹೇಳಿದೆ.

Key words: Central government, rejects, proposal, change, Ramanagara district,  name

The post ರಾಮನಗರ ಜಿಲ್ಲೆ ಹೆಸರು ಬದಲಾವಣೆ: ಡಿಸಿಎಂ ಡಿಕೆ ಶಿವಕುಮಾರ್ ಕನಸಿಗೆ ತಣ್ಣೀರೆರಚಿದ ಕೇಂದ್ರ ಸರ್ಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಾ.25ರಂದು ಕನ್ನಡದ ಮೇರು ನಟ ಕೆ.ಎಸ್ ಅಶ್ವಥ್ ಜನ್ಮ ಶತಮಾನೋತ್ಸವ

ಮೈಸೂರು,ಮಾರ್ಚ್,20,2025 (www.justkannada.in): ಚಾಮಯ್ಯ ಮೇಷ್ಟ್ರು ಎಂದೇ ಕನ್ನಡ ಚಿತ್ರ ರಸಿಕರಲ್ಲಿ...

சொத்து மதிப்புச் சான்றுக்காக ரூ.15 ஆயிரம் லஞ்சம் வாங்கிய VAO – கையும் களவுமாக கைது

திருப்பூர் மாவட்டம் பல்லடத்தை அடுத்த கே.அய்யம்பாளையம் பகுதியைச் சேர்ந்தவர் கதிர்வேல் (38)....

Off The Record: కొలికపూడి మ*ర్డర్ స్కెచ్..? జనసేన కంప్లైంట్.. ఏంటి ఈ కథ..!

Off The Record: కొలికపూడి శ్రీనివాసరావు….. ఎన్టీఆర్ జిల్లా తిరువూరు టీడీపీ...