25
Tuesday
March, 2025

A News 365Times Venture

ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಸೇರಿ ಕನ್ನಡಪರ ಹೋರಾಟಗಾರರು ವಶಕ್ಕೆ

Date:

ಬೆಂಗಳೂರು,ಮಾರ್ಚ್,22,2025 (www.justkannada.in): ರಾಜ್ಯದಲ್ಲಿ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಇಂದು ಕರೆ ನೀಡಿರುವ ಬಂದ್ ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಕನ್ನಡಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನ  ಟೌನ್ ಹಾಲ್ ಬಳಿ  ಪ್ರತಿಭಟನಾರ್ಯಾಲಿಗೆ ಮುಂದಾದರು. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ  ಫ್ರೀಡಂಪಾರ್ಕ್ ವರೆಗೂ ಕನ್ನಡ ಪರಸಂಘಟನೆಗಳು ಪ್ರತಿಭಟನಾರ್ಯಾಲಿ ಹಮ್ಮಿಕೊಂಡಿದ್ದವು.

ಆದರೆ ಟೌನ್ ಹಾಲ್ ಬಳಿಯೇ ಪೊಲೀಸರು ಪ್ರತಿಭಟನಾನಿರತ ವಾಟಾಳ್ ನಾಗರಾಜ್, ಸಾ.ರಾ ಗೋವಿಂದು ಸೇರಿ ಕನ್ನಡಪರ ಹೋರಾಟಗಾರರನ್ನ ವಶಕ್ಕೆ ಪಡೆದು ಬಸ್ ನಲ್ಲಿ ಕರೆದೊಯ್ದರು. ಈ ವೇಳೆ ಪೊಲೀಸರು ಪ್ರತಿಭಟೆ ಹತ್ತಿಕ್ಕುತ್ತಿದ್ದಾರೆ. ಸರ್ಕಾರ ಮರಾಠಿ ಏಜೆಂಟ್ ಎಂದು ಸರ್ಕಾರದ ವಿರುದ್ದ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.

Key words: Karnataka Bandh, Kannada activists,  Vatal Nagaraj, protest

The post ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಸೇರಿ ಕನ್ನಡಪರ ಹೋರಾಟಗಾರರು ವಶಕ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

நமக்குள்ளே… – அலகாபாத் உயர் நீதிமன்றத்தின் ‘கொடூர’ தீர்ப்பு

சில நீதிபதிகளின் அறம் பிறழ்ந்த தீர்ப்புகள், சட்டத்தின் மீதும், நீதிமன்றங்களின் மீதும்...

LSGvsDC : రసవత్తరమైన మ్యాచ్ లో ఢిల్లీ విజయం..

LSGvsDC : ఐపీఎల్ 2025 టోర్నీ భాగంగా లక్నో సూపర్ జెయింట్స్...

ಕಿಡಿಗೇಡಿಗಳ ಕೃತ್ಯ: ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ.

ಮೈಸೂರು,ಮಾರ್ಚ್,24,2025 (www.justkannada.in): ಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದು ಸಿಡಿದು ಹಸುವಿನ...

അനധികൃത സ്വത്ത് സമ്പാദനക്കേസില്‍ എ.ഡി.ജി.പി അജിത്ത് കുമാറിന് ക്ലീന്‍ ചീറ്റ്

തിരുവനന്തപുരം: അനധികൃത സ്വത്ത് സമ്പാദനക്കേസില്‍ എ.ഡി.ജി.പി എം.ആര്‍. അജിത്ത് കുമാറിന് വിജിലന്‍സിന്റെ...