26
Wednesday
March, 2025

A News 365Times Venture

ಕರ್ನಾಟಕ ಬಂದ್: ಮಿತಿ ಮೀರಿ ವರ್ತಿಸಿದ್ರೆ ಕ್ರಮ-ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

Date:

ಬೆಂಗಳೂರು,ಮಾರ್ಚ್,22,2025 (www.justkannada.in):  ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದ್ದು ಈ ಮಧ್ಯೆ ಬಂದ್ ವೇಳೆ ಮಿತಿ ಮೀರಿ ವರ್ತಿಸಿದರೇ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬಂದ್ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ.  ಎಲ್ಲಾ ಕಡೆಯಲ್ಲೂ ಪೊಲೀಸರಿಂದ ಪರಿಶೀಲನೆ  ನಡೆಯುತ್ತಿದೆ ಎಂದರು.

ನಾವು ಮೂರ್ನಾಲ್ಕು ದಿನದಿಂದ ಎಲ್ಲಾ ಕ್ರಮ ಕೈ ಗೊಂಡಿದ್ದೇವೆ. ಎಲ್ಲಾ ಎಸ್ ಪಿ ಕಮಿಷನರ್ ಗೆ ಮಾಹಿತಿ ನೀಡಿದ್ದೇವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ವ್ಯವಸ್ಥೆ ಮಾಡಿದ್ದೇವೆ.  ಕಾನೂನು ಮೀರಿ ವರ್ತಿಸಿದ್ರೆ ಬಂಧಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

Key words: Karnataka Bandh, Action, Home Minister, Parameshwar,  warns

The post ಕರ್ನಾಟಕ ಬಂದ್: ಮಿತಿ ಮೀರಿ ವರ್ತಿಸಿದ್ರೆ ಕ್ರಮ-ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Trump: ట్రంప్ మరో కీలక నిర్ణయం.. ఎన్నికల ప్రక్రియపై భారీ మార్పులు

అమెరికా అధ్యక్షుడు డొనాల్డ్ ట్రంప్ మరో సంచలన నిర్ణయం తీసుకున్నారు. ఎన్నికల...

ಹನಿಟ್ರ್ಯಾಪ್ ಕೇಸ್: ಗೃಹ ಸಚಿವ ಪರಮೇಶ್ವರ್ ಭೇಟಿಯಾದ ಕೆ.ಎನ್ ರಾಜಣ್ಣ

ಬೆಂಗಳೂರು,ಮಾರ್ಚ್,25,2025 (www.justkannada.in):  ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಕೆ.ಎನ್...

കറുപ്പ് ശക്തവും മനോഹരവുമാണ്, എനിക്ക് കറുത്തതായിരിക്കാൻ ഇഷ്ടമാണ്: നിറത്തിന്റെ പേരിൽ അധിക്ഷേപിച്ചവർക്ക് മറുപടിയുമായി ചീഫ് സെക്രട്ടറി ശാരദ മുരളീധരൻ

തിരുവനന്തപുരം: നിറത്തിന്റെ പേരിൽ നേരിട്ട അധിക്ഷേപത്തിനെതിരെ ശക്തമായി പ്രതികരിച്ച് സംസ്ഥാന ചീഫ്...

திருப்பரங்குன்றம் மலை விவகாரம்: `அண்ணாமலை மீது எஃப்.ஐ.ஆர் பதிவு!' – பியூஷ் மனுஷ் சொல்வதென்ன?

மதுரை மாவட்டத்தில் இருக்கும் திருப்பரங்குன்றம் மலையானது முருகன் கோயில், காசிவிஸ்வநாதர் கோயில்,...