26
Wednesday
March, 2025

A News 365Times Venture

ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದು ಘೋರ ಅಪರಾಧ: ಶಾಸಕರ ಅಮಾನತು ಸಮರ್ಥಿಸಿಕೊಂದ ಶಾಸಕ ಹರೀಶ್ ಗೌಡ

Date:

ಮೈಸೂರು,ಮಾರ್ಚ್,23,2025 (www.justkannada.in): ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿ 18 ಶಾಸಕರನ್ನು  ಅಮಾನತು ಮಾಡಿದ ಸ್ಪೀಕರ್ ಯುಟಿ ಖಾದರ್ ನಡೆಯನ್ನ ಕಾಂಗ್ರೆಸ್ ಶಾಸಕ  ಕೆ.ಹರೀಶ್ ಗೌಡ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಕೆ.ಹರೀಶ್ ಗೌಡ, ನಾನು ಶಾಸಕನಾಗಿ 2 ವರ್ಷಗಳಾಗುತ್ತಿದೆ. ಹಲವು ಕಲಾಪಗಳಲ್ಲಿ ಭಾಗವಹಿಸಿದ್ದೇನೆ. ಇಷ್ಟೊಂದು ರೂಡ್ ಆಗಿ ವರ್ತಿಸಿದವರನ್ನ ನಾನು ನೋಡಿರಲಿಲ್ಲ. ಸಭಾಧ್ಯಕ್ಷರು ಅಂದರೆ ಒಂದು ಗೌರವಯುತ ಸ್ಥಾನ. ಆ ಸ್ಥಾನಕ್ಕೆ ಅಗೌರವ ಬರುವ ಹಾಗೆ ಬಿಜೆಪಿಯವರು ನಡೆದುಕೊಂಡಿರುವುದು ಖಂಡನೀಯ. ಇದೆಲ್ಲವನ್ನ ನೋಡಿದಾಗ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಇದ್ದೀವಾ ಎನಿಸಿತು. ಇದೊಂದು ಘೋರ ಅಪರಾಧ ಎಂದು ಕಿಡಿಕಾರಿದರು.

ಬಿಜೆಪಿಯವರ ಪುಂಡಾಟಿಕೆ ಹೆಚ್ಚಾಗಿದೆ, ಇವರ ನಡೆ ಸದನದಲ್ಲಿ ಹೇಸಿಗೆ ಹುಟ್ಟಿಸಿದೆ. ಹತಾಶರಾಗಿ ಈ ರೀತಿ ಗುಳ್ಳೆನರಿಗಳಂತೆ ವರ್ತಿಸುತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಹರೀಶ್ ಗೌಡ ವಾಗ್ದಾಳಿ ನಡೆಸಿದರು.

Key words: suspension, MLAs, Speaker, position, MLA, Harish Gowda

The post ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದು ಘೋರ ಅಪರಾಧ: ಶಾಸಕರ ಅಮಾನತು ಸಮರ್ಥಿಸಿಕೊಂದ ಶಾಸಕ ಹರೀಶ್ ಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕುತೂಹಲ ಮೂಡಿಸಿದ ಕೇಂದ್ರ ಸಚಿವ ಹೆಚ್.ಡಿಕೆ ಮತ್ತು ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್

ನವದೆಹಲಿ,ಮಾರ್ಚ್,26,2025 (www.justkannada.in): ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಭಾರೀ ಸಂಚಲನ...

ഇ.ഡി ബി.ജെ.പിയുടെ വാലായി മാറി, കേസ് അട്ടിമറിക്കാന്‍ ശ്രമിക്കുന്നു: എം.വി ഗോവിന്ദന്‍

കൊച്ചി: കേസ് എങ്ങനെ ശാസ്ത്രീയമായി ഇല്ലാതാക്കാമെന്നതിന്റെ തെളിവാണ് കൊടകര കുഴല്‍പണ കേസിലെ...

`மாநகராட்சியாக மாறும் புதுச்சேரி நகராட்சிகள்!' – முதல்வர் ரங்கசாமி அறிவிப்பு

புதுச்சேரி சட்டப்பேரவையில் 2025-2026 நிதியாண்டுக்கான பட்ஜெட் மார்ச் 12-ம் தேதி தாக்கல்...

Minister Nimmala Ramanaidu: చంద్రబాబు 18 నెలలు కష్టపడి డయాఫ్రమ్ వాల్ నిర్మిస్తే.. జగన్ విధ్వంసం చేశాడు

ముఖ్యమంత్రి చంద్రబాబు రేపు పోలవరం ప్రాజెక్ట్ పనులను పరిశీలించనున్నారు. చంద్రబాబు పర్యటన...