27
Thursday
March, 2025

A News 365Times Venture

ಸಂವಿಧಾನ ಬದಲಿಸುವುದಾಗಿ ನಾನು ಹೇಳಿಲ್ಲ: ಬಿಜೆಪಿ ವಿರುದ್ದ ಕಾನೂನು ಹೋರಾಟ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಮಾರ್ಚ್,24,2025 (www.justkannada.in): ಸಂವಿಧಾನ ಬದಲಿಸುವುದಾಗಿ ನಾನು ಹೇಳಿಲ್ಲ. ಬಿಜೆಪಿಯವರು ಸುಳ್ಳು ಆರೋಪ ಮಾಡಿದ್ದಾರೆ. ಬಿಜೆಪಿ ವಿರುದ್ದ ಕಾನೂನು ಹೋರಾಟ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಸಂವಿಧಾನ ಬದಲಿಸುವುದಾಗಿ ನಾನು ಹೇಳಿಲ್ಲ ಸುಳ್ಳು ಹಬ್ಬಿಸುವುದರಲ್ಲಿ ಬಿಜೆಪಿಯವರು ನಿಸ್ಸಿಮರು. ಬಿಜೆಪಿಯವರು ನನ್ನ ಹೇಳಿಕೆ ತಿರುಚಿದ್ದಾರೆ ಅಪಪ್ರಚಾರ ಸುಳ್ಳು ಹೇಳೋದೆ ಅವರ ಕೆಲಸ ಎಂದು ಕಿಡಿಕಾರಿದರು.

ಬಿಜೆಪಿಗೆ ಮಾತನಾಡಲು ರಾಜಕೀಯವಿಲ್ಲ. ಹೀಗಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದೆ.  ಬಿಜೆಪಿ ವಿರುದ್ದ ಕಾನೂನು ಹೋರಾಟ ಮಾಡುವೆ. ಬಿಜೆಪಿ ವಿರುದ್ದ ಹಕ್ಕುಚ್ಯುತಿ ಮಂಡಿಸುತ್ತೇವೆ  ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಮುಸ್ಲೀಮರಿಗೆ ಮೀಸಲಾತಿ ನೀಡಲು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು.

Key words: constitution, change, Statement, BJP, DCM, DK Shivakumar

The post ಸಂವಿಧಾನ ಬದಲಿಸುವುದಾಗಿ ನಾನು ಹೇಳಿಲ್ಲ: ಬಿಜೆಪಿ ವಿರುದ್ದ ಕಾನೂನು ಹೋರಾಟ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪರಿಶ್ರಮದಿಂದ ವೃತ್ತಿಯಲ್ಲಿ ಯಶಸ್ಸು ಸಾಧ್ಯ – ಟಿ‌ಎಸ್ ನಾಗಾಭರಣ

ಬೆಂಗಳೂರು,ಮಾರ್ಚ್ 26,2025 (www.justkannada.in): ಯಾವ ವೃತ್ತಿಯು ಕನಿಷ್ಠವಲ್ಲ, ಬದ್ಧತೆ, ಪರಿಶ್ರಮಗಳು...

ഉത്തര്‍പ്രദേശില്‍ മാനസിക വെല്ലുവിളി നേരിടുന്ന കുട്ടികളുടെ പുനരധിവാസകേന്ദ്രത്തില്‍ ഭക്ഷ്യവിഷബാധ; രണ്ട് കുട്ടികള്‍ മരിച്ചു

ലഖ്‌നൗ: ഉത്തര്‍പ്രദേശിലെ പാരയില്‍ മാനസിക വെല്ലുവിളി നേരിടുന്ന കുട്ടികള്‍ക്കായുള്ള സര്‍ക്കാര്‍ പുനരവാസ...

'இது அரசியல் பிளாக் காமெடியின் உச்சம்' – யோகி ஆதித்யநாத் கருத்துக்கு ஸ்டாலின் காட்டம்

தற்போது, தமிழ்நாட்டில் மும்மொழி கொள்கை எதிர்ப்பு மற்றும் இந்தி திணிப்பு எதிர்ப்பு...

KP Vivekananda: అసెంబ్లీ బీజేపీ- కాంగ్రెస్ మధ్య పొత్తు అర్థమైంది..

బీజేపీ కాంగ్రెస్ ఇద్దరు గల్లీలో దోస్తీ.. ఢిల్లీలో కుస్తీ అని మొదటి...