30
Sunday
March, 2025

A News 365Times Venture

ರಾಜಕೀಯವಾಗಿ ಹೆಚ್ ಡಿಕೆ ಭೇಟಿ ಮಾಡುವ ಅವಶ್ಯಕತೆ ಇಲ್ಲ- ಡಿನ್ನರ್ ಮೀಟಿಂಗ್ ಕುರಿತು ಸಚಿವ ಚಲುವರಾಯಸ್ವಾಮಿ ನುಡಿ

Date:

ಮಂಡ್ಯ,ಮಾರ್ಚ್,26,2025 (www.justkannada.in):  ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರ ಸದ್ದು ಮಾಡುತ್ತಿರುವ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಜೊತೆ ಡಿನ್ನರ್ ಮೀಟಿಂಗ್ ನಡೆಸಿರುವುದು ಸಂಚಲನ ಸೃಷ್ಠಿಸಿದ್ದು ಈ ಕುರಿತು  ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಚಿವ ಚಲುವರಾಯಸ್ವಾಮಿ,  ಸತೀಶ್ ಜಾರಕಿಹೊಳಿ ನಮ್ಮ ಪಕ್ಷದ ಹಿರಿಯ ಶಾಸಕ, ಸಚಿವರು.  ಅದು ರಾಜಕೀಯ ಭೇಟಿ ಆಗಿರಲ್ಲ. ರಾಜಕೀಯವಾಗಿ  ಹೆಚ್ ಡಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡುವ ಅವಶ್ಯಕತೆ ಇಲ್ಲ. ಇವರ ಭೇಟಿ ಯಾಕೆ ಆಯ್ತು ಅಂತಾ ನಾನು ಕೇಳೋಕೆ ಆಗಲ್ಲ ಎಂದರು.

ಅಭಿವೃದ್ದಿ ವಿಚಾರದಲ್ಲಿ ಭೇಟಿ ಮಾಡಿದ್ರೆ ತಪ್ಪೇನಿದೆ – ಸಚಿವ ಎಂ.ಬಿ ಪಾಟೀಲ್.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಅಭಿವೃದ್ದಿ ವಿಚಾರದಲ್ಲಿ ಭೇಟಿ ಮಾಡಿದ್ರೆ ತಪ್ಪೇನಿದೆ.  ಯಾರು ಯಾರನ್ನು ಭೇಟಿ ಮಾಡಬೇಡಿ ಅನ್ನೋಕೆ ಆಗಲ್ಲ.  ನಾವು ಅನೇಕ ಕೇಂದ್ರ ಸಚಿವರನ್ನ ಭೇಟಿಯಾಗಿದ್ದೇವೆ ಎಂದರು.

Key words: HDK, Sathish jarkiholi, meeting, Minister, Chaluvarayaswamy

The post ರಾಜಕೀಯವಾಗಿ ಹೆಚ್ ಡಿಕೆ ಭೇಟಿ ಮಾಡುವ ಅವಶ್ಯಕತೆ ಇಲ್ಲ- ಡಿನ್ನರ್ ಮೀಟಿಂಗ್ ಕುರಿತು ಸಚಿವ ಚಲುವರಾಯಸ್ವಾಮಿ ನುಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

UP: విషాదం.. అలహాబాద్ ఐఐఐటీ హాస్టల్‌లో తెలంగాణ విద్యార్థి ఆత్మహత్య

ఉత్తరప్రదేశ్‌లోని అలహాబాద్‌లో ఘోర విషాదం చోటుచేసుకుంది. తెలంగాణకు చెందిన ఐఐఐటీ మొదటి...

ಶಾಸಕ ಯತ್ನಾಳ್ ಉಚ್ಚಾಟನೆ ಮಾಡಿ BJP ದೊಡ್ಡ ತಪ್ಪು ಮಾಡಿದ್ರು- ಸಚಿವ ಶಿವರಾಜ ತಂಗಡಗಿ

ಕೊಪ್ಪಳ,ಮಾರ್ಚ್,29,2025 (www.justkannada.in): ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು 6...

മാസപിറവി കണ്ടു: സംസ്ഥാനത്ത് നാളെ ചെറിയ പെരുന്നാള്‍

കോഴിക്കോട്: ശവ്വാല്‍ മാസപിറവി കണ്ടതിനാല്‍ സംസ്ഥാനത്ത് നാളെ (മാര്‍ച്ച് 31) ചെറിയ...

Sujatha Karthikeyan: விருப்ப ஓய்வு பெறும் ஒடிஷாவின் 'பவர்ஃபுல் IAS' – யார் இவர்?

ஒடிஷாவின் மூத்த ஐஏஎஸ் அதிகாரி சுஜாதா கார்த்திகேயன் விருப்ப ஓய்வு பெறுகிறார்.கடந்த...