1
Tuesday
April, 2025

A News 365Times Venture

ಹಾಲು, ವಿದ್ಯುತ್ ದರ ಏರಿಕೆ ಸಮರ್ಥಿಸಿಕೊಂಡ ಸಚಿವ ಹೆಚ್.ಕೆ ಪಾಟೀಲ್

Date:

ಬೆಂಗಳೂರು,ಮಾರ್ಚ್,28,2025 (www.justkannada.in):  ರಾಜ್ಯದಲ್ಲಿ ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿದ್ದು ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನತೆಗೆ ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ಇತ್ತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಬೆಲೆ ಏರಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಹೆಚ್.ಕೆ ಪಾಟೀಲ್  ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಲಾಗಿದ್ದು, ಹೆಚ್ಚಳ ಮಾಡಿರುವ 4 ರೂ ಅನ್ನು ರೈತರಿಗೆ ಕೊಡುತ್ತೇವೆ.  ಬೇರೆ ರಾಜ್ಯಕ್ಕೆ  ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ 5 ರೂ ಕಡಿಮೆ ಇದೆ ಎಂದರು.

ಹಾಗೆಯೇ  ವಿದ್ಯುತ್ ದರ ಏರಿಕೆಯೂ ಅನಿವಾರ್ಯವಾಗಿದೆ. ಬಡವರಿಗೆ ಉಚಿತ ಕೊಡುತ್ತೇವೆ. ಶ್ರೀಮಂತರಿಗೆ ಚಾರ್ಜ್ ಮಾಡುತ್ತೇವೆ ಎಂದು ಹೆಚ್.ಕೆ ಪಾಟೀಲ್ ತಿಳಿಸಿದರು.

Key words: Minister, H.K. Patil, defends, milk, electricity, price hike

The post ಹಾಲು, ವಿದ್ಯುತ್ ದರ ಏರಿಕೆ ಸಮರ್ಥಿಸಿಕೊಂಡ ಸಚಿವ ಹೆಚ್.ಕೆ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Mahesh Goud : పీసీసీ చీఫ్‌ మహేశ్ గౌడ్ కు కరాటే బ్లాక్ బెల్టు

Mahesh Goud : టీపీసీసీ చీఫ్‌ మహేశ్ కుమార్ గౌడ్ కరాటే బ్లాక్...

ನಾಳೆಯಿಂದ ಹಾಲು ಮತ್ತು ಮೊಸರಿನ ಬೆಲೆ 4 ರೂ. ಹೆಚ್ಚಳ: ಪರಿಷ್ಕೃತ ದರ ಜಾರಿ

ಬೆಂಗಳೂರು,ಮಾರ್ಚ್,31,2025 (www.justkannada.in):   ರಾಜ್ಯ ಸರ್ಕಾರ  ಇತ್ತೀಚೆಗೆ  ಹಾಲು ಮತ್ತು ಮೊಸರಿನ...

ലഹരി ഉപയോഗിക്കുന്ന സഹപ്രവര്‍ത്തകരുമായി ഇനി അഭിനയിക്കില്ല: വിന്‍സി അലോഷ്യസ്

കോഴിക്കോട്: ലഹരി ഉപയോഗിക്കുന്ന സഹപ്രവര്‍ത്തകരുമായി അഭിനയിക്കില്ലെന്ന് അഭിനേത്രി വിന്‍സി അലോഷ്യസ്. കെ.സി.വൈ.എം...

Chennai: `வணிக வளாகம் பார்க்கிங் கட்டணம் வசூலிக்க கூடாது' -VR மால் வழக்கில் நுகர்வோர் ஆணையம் உத்தரவு

சென்னை வடக்கு மாவட்ட நுகர்வோர் குறைதீர் ஆணையம், திருமங்கலத்தில் செயல்படும் வி.ஆர்...