2
Wednesday
April, 2025

A News 365Times Venture

ಯುಗಾದಿ ಹಬ್ಬದ ಸಂಭ್ರಮದಲ್ಲಿ ಸೂತಕದ ಛಾಯೆ : ಮೂವರು ನೀರು ಪಾಲು

Date:

ಮೈಸೂರು,ಮಾರ್ಚ್,29,2025 (www.justkannada.in): ನಾಳೆ ಯುಗಾದಿ ಹಬ್ಬ ಹಿನ್ನಲೆ  ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾಮನಹಳ್ಳಿಯಲ್ಲಿ ನಡೆದಿದೆ.

ವಿನೋದ್ (17)ಬಸವೇಗೌಡ (45)ಮುದ್ದೇಗೌಡ (48) ಮೃತಪಟ್ಟವರು. ನಾಳೆ ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 8.30 ಗಂಟೆ ವೇಳೆಗೆ ಮೂವರು ಹಸು ತೊಳೆಯಲು ಹೋಗಿದ್ದರು. ಈ ವೇಳೆ  ನೀರುಪಾಲಾಗಿದ್ದಾರೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಮೃತರ ಕುಟುಂಬದಲ್ಲೀಗ ಸೂತಕದ ವಾತಾವರಣ ನಿರ್ಮಾಣವಾಗಿದೆ.

ಸ್ಥಳಕ್ಕೆ ಅಗ್ನಿಶಾಮಕದಳ ಭೇಟಿ  ನೀಡಿದ್ದು ಮೃತದೇಹಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದೆ. ಕೆರೆಯಲ್ಲಿ ಈವರಗೆ ಮೃತದೇಹಗಳು ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Key words: Ugadi festival, Three people, Lake, death, water

The post ಯುಗಾದಿ ಹಬ್ಬದ ಸಂಭ್ರಮದಲ್ಲಿ ಸೂತಕದ ಛಾಯೆ : ಮೂವರು ನೀರು ಪಾಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Waqf Bill: "இஸ்லாமியர் சொத்துக்களை அபகரிக்கும் முயற்சி" – நாடாளுமன்றத்தில் ஆ.ராசா பேச்சு

வக்ஃப் சட்டத் திருத்த மசோதா மீதான விவாதம் நாடாளுமன்றத்தில் நடைபெற்று வருகிறது....

Poonam Gupta: ఆర్బీఐ డిప్యూటీ గవర్నర్‌గా పూనమ్ గుప్తా! ఆమె ఎవరంటే..!

ఆర్బీఐ డిప్యూటీ గవర్నర్‌గా పూనమ్ గుప్తా నియమితులయ్యారు. ఏప్రిల్ 7-9 తేదీల్లో...

ಸೈಬರ್ ಅಪರಾಧಗಳನ್ನು ನಿಭಾಯಿಸುವ ಶಕ್ತಿ ಯುವ ಅಧಿಕಾರಿಗಳಲ್ಲಿ ಇರಬೇಕು – ನಿವೃತ್ತ ಪೊಲೀಸ್ ಅಧಿಕಾರಿ ಪುಟ್ಟಮಾದಯ್ಯ

ಮೈಸೂರು ಏಪ್ರಿಲ್ 02,2025 (www.justkannada.in):  ಇತ್ತೀಚೆಗೆ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು,...

ട്രംപ് താരിഫ് വര്‍ധിപ്പിച്ചാലും ഞങ്ങളുടെ മുന്നില്‍ മറ്റ് ശക്തമായ വഴികളുണ്ട്: യൂറോപ്യന്‍ കമ്മീഷന്‍ മേധാവി

പാരിസ്: അമേരിക്കന്‍ പ്രസിഡന്റ് ഡൊണാള്‍ഡ് ട്രംപ് യു.എസിലേക്കുള്ള ഉത്പന്നങ്ങളുടെ താരിഫ് വര്‍ധിപ്പിക്കുമെന്ന...