2
Wednesday
April, 2025

A News 365Times Venture

ಸಂಪುಟ ಪುನರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ: ಸಚಿವ ಹೆಚ್.ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದು ಹೀಗೆ

Date:

ಬೆಂಗಳೂರು,ಮಾರ್ಚ್,29,2025 (www.justkannada.in):  ರಾಜ್ಯದಲ್ಲಿ ಸಚಿವ ಸಂಪುಟ ಪುನರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಹೆಚ್.ಸಿ ಮಹದೇವಪ್ಪ,  ಸಚಿವ ಸಂಪುಟ ಪುನರಚನೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಹೈಕಮಾಂಡ್ ಗೆ ತೀರ್ಮಾನ ತೆಗೆದುಕೊಳ್ಳುತ್ತದೆ.  ಹೈಕಮಾಂಡ್ ಏನು ಹೇಳುತ್ತದೆಯೋ  ಅದೇ ಅಂತಿಮ ಎಂದಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ಮತ್ತು ಹೆಚ್.ಸಿ ಮಹದೇವಪ್ಪ ಭೇಟಿ, ಚರ್ಚೆ

ಇನ್ನು ನವ ದೆಹಲಿಯಿಂದ ಪ್ರವಾಸದಿಂದ ವಾಪಸ್ಸಾದ ಬಳಿಕ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಇಂದು ಸಮಾಜಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸತೀಶ್‌ ಜಾರಕಿಹೊಳಿ ಮತ್ತು ಮಹದೇವಪ್ಪ ಅವರ ಭೇಟಿ ಅದರಲ್ಲೂ ದೆಹಲಿಯಿಂದ ವಾಪಸ್ಸಾದ ಬಳಿಕ ಪರಸ್ಪರ ಭೇಟಿಯಾಗಿರುವುದು ತೀವ್ರ ಕುತೂಹಲ ಕೆರಳಿಸಿದೆ.

Key words: Cabinet, KPCC President, change, Minister, H.C. Mahadevappa

The post ಸಂಪುಟ ಪುನರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ: ಸಚಿವ ಹೆಚ್.ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದು ಹೀಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Adilabad Airport : ఆదిలాబాద్ ఎయిర్ పోర్టుకు కేంద్రం గ్రీన్ సిగ్నల్

ఆదిలాబాద్ ఎయిర్ పోర్టుకు కేంద్రం గ్రీన్ సిగ్నల్ ఇచ్చింది. ఆదిలాబాద్ లో...

ಓವರ್ ಟೇ‍ಕ್ ಬರದಲ್ಲಿ KSRTC ಬಸ್ ಡಿಕ್ಕಿ: ಸೈಕಲ್ ಸವಾರ ಸಾವು

ಮೈಸೂರು,ಏಪ್ರಿಲ್ ,2,2025 (www.justkannada.in):  ಓವರ್ ಟೇಕ್ ಬರದಲ್ಲಿ ಕೆಎಸ್ ಆರ್...

ക്വിറ്റ് ഇന്ത്യ സമരത്തെ എതിര്‍ത്ത് ആര്‍.എസ്.എസ് മാപ്പെഴുതുമ്പോള്‍ മുസ്‌ലിങ്ങള്‍ രാജ്യത്തിന് വേണ്ടി പോരാടുകയായിരുന്നു: ഗൗരവ് ഗൊഗോയ്

ന്യൂദല്‍ഹി: വഖഫ് ഭേദഗതി ബില്ലില്‍ ബി.ജെ.പിക്കെതിരെ ആഞ്ഞടിച്ച് കോണ്‍ഗ്രസ് ലോക്‌സഭ ഡെപ്യൂട്ടി...

Waqf Bill: "இஸ்லாமியர் சொத்துக்களை அபகரிக்கும் முயற்சி" – நாடாளுமன்றத்தில் ஆ.ராசா பேச்சு

வக்ஃப் சட்டத் திருத்த மசோதா மீதான விவாதம் நாடாளுமன்றத்தில் நடைபெற்று வருகிறது....