14
Monday
April, 2025

A News 365Times Venture

ಶಾಸಕ ಪೊನ್ನಣ್ಣ ವಿರುದ್ದ ಪೋಸ್ಟ್,: ಬಂಧನದಿಂದ ಮನನೊಂದು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

Date:

ಬೆಂಗಳೂರು,ಏಪ್ರಿಲ್,4,2025 (www.justkannada.in): ಕಾಂಗ್ರೆಸ್ ಶಾಸಕ ಪೊನ್ನಣ್ಣ ಅವರ ವಿರುದ್ದ ಅಪಹಾಸ್ಯದ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಕೇಸ್ ದಾಖಲಿಸಿ ಪೊಲೀಸರು ಬಂಧಿಸಿದ್ದಕ್ಕೆ ಮನನೊಂದು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಶರಣಾದವರು. ಬೆಂಗಳೂರಿನ ನಾಗವಾರದಲ್ಲಿರುವ ತನ್ನ ಬಿಜೆಪಿ ಕಚೇರಿಯಲ್ಲಿ ವಿನಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಶಾಸಕ ಪೊನ್ನಣ್ಣ ಅವರ ವಿರುದ್ದ ವಾಟ್ಸಪ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ವಿನಯ್ ಆ ವಾಟ್ಸಪ್ ನ ಅಡ್ಮಿನ್ ಆಗಿದ್ದರು. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತ ತೆನ್ನೀರ್ ಮೈನಾ ಎಂಬುವವರು ಈ ಕುರಿತು ದೂರು ನೀಡಿದ್ದರು.

ದೂರು ಆಧರಿಸಿ ಪೊಲೀಸರು ವಿನಯ್ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಿದ್ದರು. ತನ್ನನ್ನು ಬಂಧಿಸಿದ ಹಿನ್ನೆಲೆಯಲ್ಲಿ ಮನನೊಂದು ವಿನಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಮುನ್ನ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿನಯ್ ಪೋಸ್ಟ್ ಮಾಡಿದ್ದಾರೆ.

Key words: Post, against, MLA Ponnanna, BJP ,worker, commits, suicide

The post ಶಾಸಕ ಪೊನ್ನಣ್ಣ ವಿರುದ್ದ ಪೋಸ್ಟ್,: ಬಂಧನದಿಂದ ಮನನೊಂದು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ആശുപത്രിയിൽ പ്രസവിക്കണമെന്ന് നിയമം ഉണ്ടോ ? കേസും പൊലീസും കണ്ട് പേടിക്കണ്ട: വിവാദ പരാമർശവുമായി എ.പി സുന്നി നേതാവ് തുറാബ് തങ്ങൾ

കോഴിക്കോട്: കോഴിക്കോട് പെരുമണ്ണയിലെ മതപ്രഭാഷണത്തിൽ വീട്ടിലെ പ്രസവത്തെ പ്രോത്സാഹിപ്പിച്ച് എ.പി. സുന്നി...

TVK: 'நம் சமூகத்தில் சமத்துவம் நிலைத்திட உறுதி ஏற்போம்'-அம்பேத்கர் சிலைக்கு மரியாதை செலுத்திய விஜய்

அண்ணல் அம்பேத்கரின் 135வது பிறந்தநாளை முன்னிட்டு சென்னை ஈசிஆர் பகுதியில்...

CM Revanth Reddy: భూ భారతి, ఇందిరమ్మ ఇండ్లు, తాగు నీటి సరఫరా అంశాల్లో నిర్లక్ష్యం సహించం

కలెక్టర్లతో ముఖ్యమంత్రి రేవంత్ రెడ్డి సమావేశం ముగిసింది. ఈ సందర్భంగా ...