28
Monday
April, 2025

A News 365Times Venture

ಒಂದೇ ಕುಟುಂಬದ ಮೂವರು ಮಕ್ಕಳು ನೀರು ಪಾಲು

Date:

ಮಂಡ್ಯ ,ಏಪ್ರಿಲ್,8,2025 (www.justkannada.in):  ವಿಸಿ ನಾಲೆಗೆ ಕೈ ತೊಳೆಯಲು ಹೋಗಿ ಒಂದೇ ಕುಟುಂಬದ ಮೂವರು ಮಕ್ಕಳು ನೀರು ಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ  ಕೆಆರ್ ಎಸ್ ಜಲಾಶಯದ  ನಾರ್ತ್ ಬ್ಯಾಂಕ್ ಬಳಿ ನಡೆದಿದೆ.

ಸೋನು(16) ಸಾಯಿಸ್ತಾ (15) ಸಿದ್ದೀಕ್ (10) ಮೃತಪಟ್ಟ ಮಕ್ಕಳು. ಮೂವರು ಸಹ ಮೈಸೂರಿನ ಗೌಸಿಯ ನಗರದ ನಿವಾಸಿಗಳಾಗಿದ್ದು, ಕೆಆರ್ ಎಸ್ ನಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದರು.  ನಿನ್ನೆ ಸಂಜೆ 5 ಗಂಟೆಗೆ ವಿಸಿ ನಾಲೆ ಬಳಿ ಮೂವರು ಮಕ್ಕಳು ಕೈ ತೊಳೆಯಲು ಹೋಗಿದ್ದರು.  ಈ ಮಧ್ಯೆ ಮೂವರಿಗೂ ಈಜು ಬಾರದ ಕಾರಣ ಮೂವರು ಒಟ್ಟಿಗೆ ಸಾವನ್ನಪ್ಪಿದ್ದಾರೆ.

ಮೃತ ಸಾಯಿಸ್ತಾ ಎಂಬ ಬಾಲಕಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಳು. ಮೂವರು  ಮಕ್ಕಳು ನೀರು ಪಾಲಾಗಿದ್ದಾರೆ ಎಂದು ತಿಳಿದ ಬಳಿಕ ಸ್ಥಳಕ್ಕೆ ಪೋಷಕರು ಆಗಮಿಸಿದ್ದು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.

Key words: Three children, same family, death, Canal, Mandya

The post ಒಂದೇ ಕುಟುಂಬದ ಮೂವರು ಮಕ್ಕಳು ನೀರು ಪಾಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪಹಲ್ಗಾಮ್ ಉಗ್ರರ ದಾಳಿ: ಭದ್ರತಾ ವೈಪಲ್ಯ ಅಂತಾ ಸ್ವತಃ ಕೇಂದ್ರ ಒಪ್ಪಿಕೊಂಡಿದೆ- ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಏಪ್ರಿಲ್,26,2025 (www.justkannada.in):  ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನ ಗುರಿಯಾಗಿಸಿಕೊಂಡು ಉಗ್ರರು...

ജെ.എന്‍.യു വിദ്യാര്‍ത്ഥി യൂണിയന്‍ തെരഞ്ഞെടുപ്പില്‍ ആധിപത്യം നിലനിര്‍ത്തി എ.ഐ.എസ്.എ; കേന്ദ്രപാനലില്‍ നാലില്‍ മൂന്ന് സീറ്റില്‍ വിജയം

ന്യൂദല്‍ഹി: ജവഹര്‍ലാല്‍ നെഹ്‌റു സര്‍വകലാശാല വിദ്യാര്‍ത്ഥി യൂണിയന്‍ തെരഞ്ഞെടുപ്പില്‍ തുടര്‍ച്ചയായി വിജയം...

தஞ்சை அரசு மருத்துவமனை தீ விபத்து: ”உயிரைப் பணயம் வச்சு காப்பாத்தினோம்; ஆனா..”- கொதிக்கும் ஊழியர்கள்

தஞ்சாவூர் இராசா மிராசுதார் அரசு மருத்துவமனையில் கடந்த 24-ம் தேதி மகப்பேறு...

Yadadri Tharmal Plant : యాదాద్రి థర్మల్ ప్లాంట్‌లో అగ్ని ప్రమాదం.. ట్రయల్ రన్‌లో ఉండగా ఘటన

Yadadri Tharmal Plant : నల్లగొండ జిల్లాలోని యాదాద్రి థర్మల్ ప్లాంట్‌లో...