18
Friday
April, 2025

A News 365Times Venture

ಬೆಂಗಳೂರು ಕರಗ ಮಹೋತ್ಸವಕ್ಕೆ ಅನುದಾನದ ಕೊರತೆ ಇಲ್ಲ- ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಏಪ್ರಿಲ್,12,2025 (www.justkannada.in): ಬೆಂಗಳೂರು ಕರಗ ಮಹೋತ್ಸವಕ್ಕೆ ಅನುದಾನದ ಕೊರತೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ.

ಕರಗ ಮಹೋತ್ಸವಕ್ಕೆ ಸರ್ಕಾರದಿಂದ ಹಣ ಬಿಡುಗಡೆ ಮಾಡಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಮಾತನಾಡಿ ಸ್ಪಷ್ಟನೆ ನೀಡಿದ ಸಚಿವ ರಾಮಲಿಂಗರೆಡ್ಡಿ, ಕರಗ ಮಹೋತ್ಸವಕ್ಕೆ ಪ್ರತಿ ವರ್ಷ ಬೆಂಗಳೂರು ಮಹಾನಗರ  ಪಾಲಿಕೆ ಹಣ ಬಿಡುಗಡೆ ಮಾಡುತ್ತದೆ.  ಅನುದಾನದ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ  ಹೆಚ್ಚುವರಿ ಹಣ ಖರ್ಚು ಮಾಡಿದರೂ ಸಹ ಹಣ ಬಿಡುಗಡೆ ಮಾಡುತ್ತೇವೆ ಎಂದರು.

ಹಾಲಿ ಆಡಳಿತ ಮಂಡಳಿ ಅವಧಿ ಮುಗಿದಿದೆ. ಆದರೆ ಕಾರ್ಯಕ್ರಮ  ಮುಗಿಯುವವರೆಗೂ ಮುಂದುವರೆಯುವಂತೆ ಹೈಕೋರ್ಟ್ ಆದೇಶಿಸಿದೆ. ಆದರೆ ಹಣಕಾಸಿನ ವ್ಯವಹಾರ ಮಾಡಲು ಸಮಿತಿಗೆ ಅವಕಾಶವಿಲ್ಲ. ಅಧಿಕಾರಿಗಳೇ ಖರ್ಚು ವೆಚ್ಚ ನೋಡಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.  ಹೀಗಾಗಿ ನಿನ್ನೆ ಸರ್ಕಾರದಿಂದ ಹೆಚ್ಚುವರಿ ಡಿಸಿಗೆ ಹಣ ನೀಡಲಾಗಿದೆ. ಅವರೇ ಖರ್ಚು ಮಾಡುತ್ತಾರೆ ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

Key words: no shortage, funds, Bangalore Karaga Mahotsav, Minister, Ramalingareddy

The post ಬೆಂಗಳೂರು ಕರಗ ಮಹೋತ್ಸವಕ್ಕೆ ಅನುದಾನದ ಕೊರತೆ ಇಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മത്സ്യാഹാരം കഴിക്കുന്നവര്‍ വൃത്തികെട്ടവര്‍; മഹാരാഷ്ട്രയില്‍ മറാത്തികളും ഗുജറാത്തികളും തമ്മില്‍ സംഘര്‍ഷം

മുംബൈ: മുംബൈയില്‍ മത്സ്യാഹാരം കഴിച്ചതിനെ ചൊല്ലി മറാത്തികളും ഗുജറാത്തികളും തമ്മില്‍ വാക്കേറ്റം....

`Wifi முதல் மின்சார உற்பத்திவரை' – இந்தியாவின் முதல்`Smart Village' இப்போது எப்படி இருக்கிறது?

``காலேஜ் படிச்சிட்டு இருக்குற இவன் எதுக்கு பஞ்சாயத்து தலைவர போய் பாக்குறான்......

IPL 2025: గుజరాత్ గూటికి శ్రీలంక మాజీ కెప్టెన్.. ఇక దబిడిదిబిడే

IPL 2025: ఇండియన్ ప్రీమియర్ లీగ్-2025లో టేబుల్‌ సెకెండ్‌ టాపర్‌గా ఉన్న...

ಲಾರಿ ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವು:  ಮತ್ತೋರ್ವನ ಸ್ಥಿತಿ ಗಂಭೀರ

ಮೈಸೂರು,ಏಪ್ರಿಲ್,17,2025 (www.justkannada.in):  ಲಾರಿ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್...