17
Thursday
April, 2025

A News 365Times Venture

ಬೆಲೆ ಏರಿಕೆ  ವಿಚಾರ: ಕೇಂದ್ರದ ವಿರುದ್ದ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ- ಎಂಎಲ್ ಸಿ ರವಿಕುಮಾರ್

Date:

ಬೆಳಗಾವಿ,ಏಪ್ರಿಲ್,12,2025 (www.justkannada.in) : ಗ್ಯಾಸ್ ಸಿಲಿಂಡರ್ ದರ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ  ಎಂಎಲ್ ಸಿ ರವಿಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರವಿಕುಮಾರ್, ಈ ಹಿಂದೆ 1003 ರೂ ಇದ್ದ ಗ್ಯಾಸ್ ನಂತರ 800 ರೂ. ಗೆ ಇಳಿಕೆಯಾಗಿದೆ.  ಸದ್ಯ ಸಿಲಿಂಡರ್ ದರ 50 ರೂ ಹೆಚ್ಚಳವಾಗಿದೆ.  ಆದರೆ ಸಿದ್ದರಾಮಯ್ಯ ಸರ್ಕಾರ ಎಲ್ಲ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಹೀಗಾಗಿ ಸಿದ್ದರಾಮಯ್ಯಗೆ ಕೇಂದ್ರ ಸರ್ಕಾರದ ವಿರುದ್ದ ಮಾತಾಡುವ ನೈತಿಕತೆ ಇಲ್ಲ ಎಂದು ಹರಿಹಾಯ್ದರು.

ಜಾತಿಗಣತಿ ವರದಿ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ರವಿಕುಮಾರ್, ಜಾತಿಗಣತಿ ಅಂಕಿ ಅಂಶಗಳನ್ನು ಮಂತ್ರಿಗಳಿಗೆ ಕೊಡಲಾಗುತ್ತೆ. ಸಣ್ಣ ಪುಟ್ಟ ಸಮುದಾಯಕ್ಕೆ ಅನ್ಯಾಯದಾಗುತ್ತೆ. ಜಾತಿ ಗಣತಿ ಬಗ್ಗೆ ಕಾಂಗ್ರೆಸ್ ಗೆ ಅಸಮಾಧಾನವಿದೆ ಎಂದು ಟೀಕಿಸಿದರು.

Key words: Price hike, CM, Siddaramaiah, MLC, Ravikumar

The post ಬೆಲೆ ಏರಿಕೆ  ವಿಚಾರ: ಕೇಂದ್ರದ ವಿರುದ್ದ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ- ಎಂಎಲ್ ಸಿ ರವಿಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Muttamsetti Lakshmi Priyanka: వైసీపీకి మరో షాక్.. విశాఖ కార్పొరేటర్‌, మాజీ మంత్రి అవంతి కూతురు రాజీనామా..

Muttamsetti Lakshmi Priyanka: గ్రేటర్‌ విశాఖ మున్సిపల్‌ కార్పొరేషన్‌ మేయర్‌పై అవిశ్వాస...

CET ಪರೀಕ್ಷೆ: ಮುಖ ಚಹರೆ ಆ್ಯಪ್ ನಿಂದ ನಕಲಿ ಅಭ್ಯರ್ಥಿ ಪತ್ತೆ, ತನಿಖೆಗೆ ಆದೇಶ

ಬೆಂಗಳೂರು,ಏಪ್ರಿಲ್,17,2025 (www.justkannada.in):  ಕೊನೇ ಕ್ಷಣದಲ್ಲಿ ಬಂದು ಸಿಇಟಿ ಪರೀಕ್ಷೆ ಬರೆಯಲು...

`புதுச்சேரி மொழியியல் பண்பாட்டு ஆராய்ச்சி நிறுவனத்திற்கு மூடுவிழா’ – ஐ.ஏ.எஸ் அதிகாரிக்கு எதிர்ப்பு

2தமிழ் வளர்ச்சிக்கு வித்திட்ட நிறுவனம்...புதுச்சேரி லாஸ்பேட்டையில் செயல்பட்டு வரும் மொழியியல் பண்பாட்டு...