18
Friday
April, 2025

A News 365Times Venture

ಜೆಡಿಎಸ್ ಮುಳುಗುತ್ತಿರುವ ಹಡಗು: ಬಿಜೆಪಿ ನಾಯಕರೇ ನಿಜವಾದ ಲೂಟಿಕೋರರು- ಕಾಂಗ್ರೆಸ್ ಶಾಸಕ ವಾಗ್ದಾಳಿ

Date:

ಮಂಡ್ಯ,ಏಪ್ರಿಲ್,12,2025 (www.justkannada.in): ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಸಾಲು ಸಾಲು ಹಗರಣ ಆರೋಪ ಮಾಡಿರುವ ಬಿಜೆಪಿ, ಜೆಡಿಎಸ್ ವಿರುದ್ದ ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ್ ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಶಾಸಕ ಕದಲೂರು ಉದಯ್, ಜೆಡಿಎಸ್ ಪಕ್ಷ ಮುಳುಗುತ್ತಿರುವ ಹಡಗು. ಬಿಜೆಪಿ ನಾಯಕರಿಗೆ ಲೂಟಿ  ಮಾಡಿ ಅಭ್ಯಾಸವಿದೆ. ರಾಜ್ಯ ಸರ್ಕಾರದ ಜನಪ್ರೀಯತೆ ಸಹಿಸದೆ ಆರೋಪ ಮಾಡುತ್ತಿದ್ದಾರೆ ಸಿಎಂ ಸಿದ್ದರಾಮಯ್ಯ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿದ್ದಾರೆ ಎಂದರು.

ಪರ್ಸೆಂಟೇಜ್ ಬಗ್ಗೆ ಕಲಿಸಿಕೊಟ್ಟವರು ಬಿಜೆಪಿ ನಾಯಕರು.  ನಿಜವಾಗಿ ಲೂಟಿ ಮಾಡಿದವರು ಬಿಜೆಪಿಯವರು. ಈಗ ಸರ್ಕಾರದ ವಿರುದ್ದ ಸುಳ್ಳು ಆರೋಪಗಳನ್ನ ಮಾಡುತ್ತಿದ್ದಾರೆ ಎಂದು ಶಾಸಕ ಕದಲೂರು ಉದಯ್ ಕಿಡಿಕಾರಿದರು.

Key words: JDS, sinking, ship, Congress MLA

The post ಜೆಡಿಎಸ್ ಮುಳುಗುತ್ತಿರುವ ಹಡಗು: ಬಿಜೆಪಿ ನಾಯಕರೇ ನಿಜವಾದ ಲೂಟಿಕೋರರು- ಕಾಂಗ್ರೆಸ್ ಶಾಸಕ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Damodara Raja Narasimha : సిజేరియన్ డెలివరీలపై కఠిన చర్యలు… ఆరోగ్యశాఖ మంత్రి కీలక ఆదేశాలు

Damodara Raja Narasimha : ఆరోగ్యశాఖ మంత్రి దామోదర రాజనర్సింహ ప్రైవేట్...

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಕಠಿಣ ತಯಾರಿ ಮುಖ್ಯ- ಡಾ. ಎಂ.ಬಿ ಬೋರಲಿಂಗಯ್ಯ

ಮೈಸೂರು,ಏಪ್ರಿಲ್,17,2025 (www.justkannada.in):  ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಕಠಿಣ ತಯಾರಿ ಮುಖ್ಯ...

ലഹരിയില്ലാതെ അഭിനയം വരാത്ത അഭിനേതാക്കൾക്കൊപ്പം ഇനി സിനിമ ചെയ്യില്ല: അഭിലാഷ് പിള്ള

കോഴിക്കോട്: ലഹരിയില്ലാതെ അഭിനയം വരാത്ത അഭിനേതാക്കളും ലഹരി ഉപയോഗിക്കാതെ ജോലി ചെയ്യാന്‍...