25
Friday
April, 2025

A News 365Times Venture

ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ: ಗೃಹ ಸಚಿವ ಜಿ. ಪರಮೇಶ್ವರ್

Date:

ಬೆಂಗಳೂರು, ಏಪ್ರಿಲ್ ,14,2025 (www.justkannada.in):  ಹುಬ್ಬಳ್ಳಿಯ ರಾಯನಾಳ ಸಮೀಪ ಬಿಹಾರ ಮೂಲದ ರಿತೇಶ್‌ ಕುಮಾರ್ ಎಂಬಾತ 5 ವರ್ಷದ ಬಾಲಕಿಯನ್ನು ಕೊಲೆ ಮಾಡಿ ನಂತರ ಪೊಲೀಸರ ಗುಂಡಿಗೆ ಬಲಿಯಾದ ವಿಚಾರ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, ಹೊರ ರಾಜ್ಯಗಳಿಂದ ಬಂದವರಿಂದಲೇ ರಾಜ್ಯದಲ್ಲಿ  ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಪರಮೇಶ್ವರ್,  ಬೆಂಗಳೂರಿಗೆ ಹೊರರಾಜ್ಯಗಳಿಂದ ಸಾಕಷ್ಟು ಜನ ಬರುತ್ತಾರೆ. ಹೀಗೆ ಹೊರಗಿನಿಂದ ಬಂದವರು ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲ್ಲ. ಇಲ್ಲಿನ ಜನರ ಭಾವನೆ ಅರ್ಥ ಮಾಡಿಕೊಳ್ಳದೆ ಈ ರೀತಿ ವರ್ತಿಸುತ್ತಾರೆ. ಹೊರರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಪ್ರಕರಣಗಳನ್ನು ನಾವು ನೋಡುತ್ತಿದ್ದೇವೆ ಎಂದರು.

ಹೆಚ್ಚು ಕಡೆಗಳಲ್ಲಿ ಕಟ್ಟಡ ಕಾರ್ಮಿಕರಿಂದಲೇ ಅಪರಾಧ ಕೃತ್ಯಗಳು ನಡೆಯುವುದು ಕಂಡುಬರುತ್ತಿದೆ. ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಸಭೆ ನಡೆಸುತ್ತೇವೆ. ಕಾರ್ಮಿಕ ಇಲಾಖೆ ಜೊತೆ ನಾವು ಜಂಟಿಯಾಗಿ ಸಭೆ ನಡೆಸಿ ಚರ್ಚಿಸುತ್ತೇವೆ ಎಂದರು.

Key words: Most crimes,  other states, people, Home Minister, G. Parameshwar

The post ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ: ಗೃಹ ಸಚಿವ ಜಿ. ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ: ಊಹಿಸಲಾಗದಂತಹ ಶಿಕ್ಷೆ ನಿಶ್ಚಿತ- ಪ್ರಧಾನಿ ಮೋದಿ

ಬಿಹಾರ,ಏಪ್ರಿಲ್,24,2025 (www.justkannada.in):  ಜಮ್ಮುಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿ ಸಂಬಂಧ ಮಾತನಾಡಿರುವ...

ഭീകരതയ്‌ക്കെതിരെ നടപടിയെടുക്കുന്നതില്‍ കേന്ദ്രത്തെ പിന്തുണക്കും, പക്ഷേ ജിങ്കോയിസം പാടില്ല; സര്‍വകക്ഷി യോഗത്തില്‍ സി.പി.ഐ.എം

  ന്യൂദല്‍ഹി: ഭീകരതയ്‌ക്കെതിരെ നടപടിയെടുക്കുന്നതില്‍ സി.പി.ഐ.എം കേന്ദ്രത്തെ പിന്തുണക്കുമെന്നും എന്നാല്‍ ജിങ്കോയിസം...

Simla Agreement: போர் அமைதிக்கான சிம்லா ஒப்பந்தம்; ரத்து செய்யப்பட்டால் என்னவாகும்? – ஓர் பார்வை

கடந்த ஏப்ரல் 21.04. 2025 தேதியில் காஷ்மீரின் பஹல்காமில் தீவிரவாதிகள் அப்பாவி...

Pawan Kalyan : ఏకతాటిపై నిలబడాల్సిన సమయం ఇది

జమ్మూ కాశ్మీర్ పహల్గాంలో జరిగిన ఉగ్రదాడిలో 26 మంది పర్యాటకులు ప్రాణాలు...