26
Saturday
April, 2025

A News 365Times Venture

ಕನ್ನಡ ಖ್ಯಾತ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ನಿಧನ: ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

Date:

ಬೆಂಗಳೂರು,ಏಪ್ರಿಲ್,14,2025 (www.justkannada.in): ಕನ್ನಡ ಚಿತ್ರರಂಗದ ಹಿರಿಯ  ಖ್ಯಾತ ಹಾಸ್ಯ ನಟ ಬ್ಯಾಂಕ್ ಜನಾರ್ಧನ್  ಇಂದು ನಿಧನರಾಗಿದ್ದಾರೆ.

ಇಂದು ರಾತ್ರಿ 2.30ರ ಸುಮಾರಿಗೆ ಬ್ಯಾಂಕ್ ಜನಾರ್ಧನ್  ಕೊನೆಯುಸಿರೆಳೆದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಹಲವು ದಿನಗಳ ಕಾಲ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಬ್ಯಾಂಕ್ ಜನಾರ್ಧನ್ ಅವರ ಪಾರ್ಥೀವ ಶರೀರವನ್ನ ಮಣಿಪಾಲ್ ಆಸ್ಪತ್ರೆಯಿಂದ ಸುಲ್ತಾನ್ ಪಾಳ್ಯದಲ್ಲಿರುವ ಅವರ ನಿವಾಸಕ್ಕೆ ಶಿಫ್ಟ್ ಮಾಡಲಾಗಿದೆ.  ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರದ ಅಂತಿಮದರ್ಶನಕ್ಕೆ  ವ್ಯವಸ್ಥೆ ಮಾಡಲಾಗಿದೆ

ಬ್ಯಾಂಕ್ ಜನಾರ್ಧನ್ ಅವರು1949ರಲ್ಲಿ  ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದರು. 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ‘ಬೆಟ್ಟದ ತಾಯಿ’, ‘ಪೊಲೀಸ್ ಹೆಂಡತಿ’, ‘ಶ್​..’, ‘ತರ್ಲೆ ನನ್ಮಗ’ ಹೀಗೆ ಹಲವು ಚಿತ್ರಗಳಲ್ಲಿ ಅವರು ನಟಿಸಿದ್ದರು.

Key words: Kannada, Actor, Bank Janardhan, passes away

The post ಕನ್ನಡ ಖ್ಯಾತ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ನಿಧನ: ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ: ದುಂದು ವೆಚ್ಚ, ಫಲಿತಾಂಶ ಶೂನ್ಯ – ಹೆಚ್.ವಿಶ್ವನಾಥ್ ಟೀಕೆ

ಮೈಸೂರು,ಏಪ್ರಿಲ್,25,2025 (www.justkannada.in) : ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ...

അന്താരാഷ്ട്ര വിദ്യാര്‍ത്ഥികള്‍ക്കായുള്ള റദ്ദാക്കിയ വിസ പുനസ്ഥാപിച്ച് യു.എസ്

വാഷിങ്ടണ്‍: അന്താരാഷ്ട്ര വിദ്യാര്‍ത്ഥികള്‍ക്കുള്ള വിസ പുനസ്ഥാപിപ്പിച്ച് യു.എസ്. രാജ്യത്തേക്ക് പഠനാവശ്യത്തിനായി വരുന്ന...

“காப்பாற்றியவர்கள் அனைவரும் முஸ்லிம்கள்தான்.. பயங்கரவாதத்துக்கு மதம் கிடையாது'' – மெகபூபா முஃப்தி

ஜம்மு காஷ்மீரின் பஹல்காமில் ஏப்ரல் 22-ம் தேதி, சுற்றுலாப் பயணிகள் மீது தீவிரவாதிகள்...

Puri Jagannadh: టార్గెట్ పెట్టుకుని రంగంలోకి పూరీ

పూరి జగన్నాథ్ గురించి తెలుగు ప్రేక్షకులకు ప్రత్యేకంగా పరిచయం చేయాల్సిన...