22
Tuesday
April, 2025

A News 365Times Venture

ಕಾರು- ಬೈಕ್ ಅಪಘಾತದಲ್ಲಿ ಪುತ್ರ ಸಾವು: ನದಿಗೆ ಹಾರಿಬಿದ್ದಿದ್ದ ತಾಯಿಯ ಶವ ಪತ್ತೆ

Date:

ಮೈಸೂರು,ಏಪ್ರಿಲ್,15,2025 (www.justkannada.in): ಮೈಸೂರು ಜಿಲ್ಲೆ ಬನ್ನೂರು ಮುಖ್ಯ ರಸ್ತೆಯಲ್ಲಿರುವ ಕಾವೇರಿ ನದಿಯ ಸೇತುವೆಯ ಬಳಿ ಕಾರು-ಬೈಕ್ ಮುಖಾಮುಖಿ  ಡಿಕ್ಕಿಯಾಗಿ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿ ಕಾವೇರಿ ನದಿಗೆ ಹಾರಿ ಬಿದ್ದಿದ್ದ ಆತನ  ತಾಯಿಯ ಶವ ಪತ್ತೆಯಾಗಿದೆ.

ನಿನ್ನೆ ಸಂಭವಿಸಿದ ಅಪಘಾತದಲ್ಲಿ  ಅಪಘಾತದಲ್ಲಿ ಬೈಕ್ ಸವಾರ  ಶಂಕರ್(21) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದರು. ಆತನ ತಾಯಿ ಪಾರ್ವತಿ ದೇಹ ಕಾವೇರಿ ನದಿಗೆ ಬಿದ್ದಿತ್ತು. ಸತತ 15 ಗಂಟೆಗಳ ಕಾಲ ಮೃತ ದೇಹ ಶೋಧ ಕಾರ್ಯ ನಡೆಸಿದ ಅಗ್ನಿಶಾಮಕ ದಳ ಸಿಬ್ಬಂದಿ ಕೊನೆಗೂ ಶವ ಹೊರ ತೆಗೆಯುವಲ್ಲಿ ಯಶಸ್ವಿಯಾದರು.

ಮೃತರು ಮೈಸೂರಿನ ಮೆಟಗಳ್ಳಿಯ ಕರಕುಶಲ ನಗರದ ನಿವಾಸಿಗಳೆಂದು ತಿಳಿದು ಬಂದಿದೆ. ತಾಯಿ ಮಗ ಒಂದೇ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಕಾರು ಡಿಕ್ಕಿಯಾಗಿ ಅವಘಡ ಸಂಭಸಿತ್ತು. ಅಪಘಾತದಲ್ಲಿ ಬೈಕ್ ಸವಾರ  ಶಂಕರ್(21) ಎಂಬಾತ ಸ್ಥಳದಲ್ಲೇ ಮೃತಪಟ್ಟಿರೇ  ಆತನ ತಾಯಿ ಪಾರ್ವತಿ ದೇಹ ನದಿಗೆ ಹಾರಿ ಬಿದ್ದಿತ್ತು.

ನಿನ್ನೆ ಕತ್ತಲಾದ ಕಾರಣ ಶವ ಹೊರ ತೆಗೆಯಲಾಗಿರಲಿಲ್ಲ. ಇಂದು ಮೃತ ಪಾರ್ವತಿ ಶವಕ್ಕಾಗಿ ಶೋಧ ಕಾರ್ಯ ನಡೆಸಿ ಶವ ಹೊರ ತೆಗೆಯುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

Key words: Mysore, accident, son, death, mother, deabody, found

The post ಕಾರು- ಬೈಕ್ ಅಪಘಾತದಲ್ಲಿ ಪುತ್ರ ಸಾವು: ನದಿಗೆ ಹಾರಿಬಿದ್ದಿದ್ದ ತಾಯಿಯ ಶವ ಪತ್ತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೊರಗಡೆ ಬಾ ನೋಡ್ಕೊತೀನಿ : ದೆಹಲಿ ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಿದ ಅಪರಾಧಿ, ವಕೀಲ.!

ನವ ದೆಹಲಿ, ಏ.೨೧,೨೦೨೫: ದೆಹಲಿಯ ದ್ವಾರಕಾ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್...

പശുവിനെ ഇടിച്ചാൽ പോലും അപകടത്തിൽപ്പെടാൻ സാധ്യത; വന്ദേഭാരതിന് സുരക്ഷാവീഴ്ചയെന്ന് റെയിൽവേ സേഫ്റ്റി കമീഷണർ

ന്യൂദൽഹി: രാജ്യത്തെ സൂപ്പര്‍ വി.ഐ.പി ട്രെയിനുകളായ വന്ദേഭാരത് ട്രെയിനുകള്‍ ഗുരുതരമായ അപകട...

ஸ்ரீவில்லிபுத்தூர்: “லஞ்சம் கொடுத்தால் மட்டுமே வேலை நடக்கும்..'' – CPIM பேனரால் பரபரப்பு

விருதுநகர் மாவட்டம் ஸ்ரீவில்லிபுத்தூர் அருகே மல்லி கிராமம் நாகபாளையத்தில், குருசாமி என்பவரின்...

Godavari Delta: 3 ప్రధాన కాలువలకు సాగునీటి సరఫరా నిలిపివేత.. మళ్లీ జూన్ ఒకటి నుంచి నీరు విడుదల!

తూర్పుగోదావరి జిల్లా గోదావరి డెల్టా పరిధిలోని మూడు ప్రధాన కాలువలకు ఈరోజు...